Wednesday, May 27, 2026

Karunakara Reddy

ಬ್ಯಾನರ್ ಗಲಾಟೆ ಬಳಿಕ ಒಂದಾದ ರೆಡ್ಡಿ ಬ್ರದರ್ಸ್

ಆಂತರಿಕ ಅಸಮಾಧಾನಗಳಿಂದಾಗಿ ಕಳೆದ ಒಂದು ದಶಕದಿಂದ ದೂರ ಉಳಿದಿದ್ದ ರೆಡ್ಡಿ ಸಹೋದರರು ಇದೀಗ ವಾಲ್ಮೀಕಿ ಬ್ಯಾನರ್ ಗಲಾಟೆ ಹಾಗೂ ಅದರ ನಂತರ ನಡೆದ ಘರ್ಷಣೆ–ಗುಂಡಿನ ದಾಳಿ ಪ್ರಕರಣದ ಹಿನ್ನೆಲೆಯಲ್ಲಿ ಪುನಃ ಒಂದಾಗಿದ್ದಾರೆ. ಇದರೊಂದಿಗೆ ಅವರ ಆಪ್ತ ಗೆಳೆಯ, ಬಿ. ಶ್ರೀರಾಮುಲು ಕೂಡ ರೆಡ್ಡಿ ಬಣದೊಂದಿಗೆ ಕಾಣಿಸಿಕೊಳ್ಳುತ್ತಿರುವುದು ಬಳ್ಳಾರಿ ರಾಜಕೀಯ ವಲಯದಲ್ಲಿ ಹೊಸ ಕುತೂಹಲಕ್ಕೆ ಕಾರಣವಾಗಿದೆ. ಮಾಜಿ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img