Tuesday, November 11, 2025

Karur tragedy

ಕರೂರು ದುರಂತದ ಬೆನ್ನಲ್ಲೇ ಮತ್ತೆ ನಟ ವಿಜಯ್‌ ರಾಜಕೀಯ ರ‍್ಯಾಲಿಗೆ ಸಜ್ಜು!

ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತದ ನಂತರ, ತಮಿಳುನಾಡಿನ ರಾಜಕೀಯ ಚಟುವಟಿಕೆಯಿಂದ ಹಿಂದೆ ಸರಿದಿದ್ದ ನಟ ವಿಜಯ್‌ ನೇತೃತ್ವದ TVK ಪಕ್ಷ ಇದೀಗ ಮತ್ತೆ ಚಟುವಟಿಕೆಗೆ ಸಜ್ಜಾಗುತ್ತಿದೆ. ನವೆಂಬರ್‌ 5ರಂದು ಮಹಾಬಲಿಪುರಂನಲ್ಲಿ ಪಕ್ಷದ ಮಹತ್ವದ ಸಭೆ ಕರೆದಿದ್ದು, ಭವಿಷ್ಯದ ಕಾರ್ಯತಂತ್ರ ಹಾಗೂ ಪ್ರಚಾರ ಪುನರಾರಂಭದ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಸೆಪ್ಟೆಂಬರ್‌ 27ರಂದು ಕರೂರಿನಲ್ಲಿ ವಿಜಯ್‌...
- Advertisement -spot_img

Latest News

Political News: ಕರ್ನಾಟಕ ಪೊಲೀಸ್‌ಗೆ ರಾಷ್ಟ್ರಮಟ್ಟದಲ್ಲಿ ಮನ್ನಣೆ: ಗೃಹಸಚಿವ ಡಾ.ಜಿ ಪರಮೇಶ್ವರ್

Political News: ಕರ್ನಾಟಕದ ಪೊಲೀಸ್ ಇಲಾಖೆ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಇಂಡಿಯಾ ಜಸ್ಟಿಸ್ ವರದಿಯ ಪ್ರಕಾರ ರಾಷ್ಟ್ರಮಟ್ಟದಲ್ಲಿ ಮನ್ನಣೆ ಪಡೆದಿದೆ ಎಂದು ಗೃಹ...
- Advertisement -spot_img