Tuesday, August 4, 2026

KarurTragedy

ತಮಿಳುನಾಡಿನಲ್ಲಿ ಹೊಸ ರಾಜಕೀಯ ಮೈತ್ರಿ? TVK ಪಕ್ಷವನ್ನ ಸಂಪರ್ಕಿಸಿದ ಬಿಜೆಪಿ!

ಕರೂರ್‌ ಕಾಲ್ತುಳಿತ ದುರಂತದ ನಂತರ ತಮಿಳುನಾಡಿನ ರಾಜಕೀಯ ಸಮೀಕರಣಗಳು ಹೊಸ ದಿಕ್ಕು ಪಡೆದುಕೊಂಡಿವೆ. ಸೂಪರ್‌ಸ್ಟಾರ್ ವಿಜಯ್ ಅವರ ಟಿವಿಕೆ ಪಕ್ಷವನ್ನ ಬಿಜೆಪಿ ಸಂಪರ್ಕಿಸಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಇದು ರಾಜಕೀಯ ಬೆಳವಣಿಗೆಯ ಪ್ರಮುಖ ಹಂತವಾಗಿದೆ. 2026 ರ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ಕಚ್ಚಾಟಗಳು ತೀವ್ರವಾಗುವ ಸಾಧ್ಯತೆ ಹೆಚ್ಚಿದೆ. ಮೂಲಗಳ ಪ್ರಕಾರ, ಬಿಜೆಪಿ ವಿಜಯ್...

ಕರೂರ್ ರ್ಯಾಲಿ ದುರಂತ – ವಿಜಯ್‌ ಹೃದಯಸ್ಪರ್ಶಿ ಸಂದೇಶ!

ಕರೂರ್‌ನಲ್ಲಿ ವಿಜಯ್‌ ಅವರ ಟಿವಿಕೆ ರ್‍ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿತ್ತು. ಅದರಲ್ಲಿ 40 ಮಂದಿ ಮೃತಪಟ್ಟಿದ್ರು. ಅತಿ ಹೆಚ್ಚು ಜನ ಗಾಯ ಗೊಂಡಿದ್ರು. ವಿಜಯ್‌ ಆಪ್ತರ ವಿರುದ್ಧ ಕೊಲೆ ಯತ್ನ ಸೇರಿ ಹಲವು ಪ್ರಕರಣ ದಾಖಲಿಸಲಾಗಿದೆ. ಸಿಎಂ ಸ್ಟಾಲಿನ್‌ ತನಿಖೆಗೆ ಆಯೋಗ ರಚಿಸಿದೆ. ವಿಜಯ್‌ ಮತ್ತು ಸರಕಾರಗಳು ಮೃತರ ಕುಟುಂಬಗಳಿಗೆ ಒಟ್ಟು 32 ಲಕ್ಷ ರೂ....
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img