Saturday, August 8, 2026

karuru

ಟಿವಿಕೆ ಕಾರ್ಯದರ್ಶಿ ಅಯ್ಯಪ್ಪನ್‌‌ ಸೂಸೈಡ್

ಕರೂರು ಕಾಲ್ತುಳಿತದಿಂದ ಮನನೊಂದು, ಟಿವಿಕೆ ಪಕ್ಷದ ಮುಖಂಡರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿರ್ಪಟ್ಟು ಗ್ರಾಮ ಶಾಖೆಯ ಕಾರ್ಯದರ್ಶಿ 52 ವರ್ಷದ ಅಯ್ಯಪ್ಪನ್‌, ಡೆತ್‌ನೋಟ್‌ ಬರೆದಿಟ್ಟು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಭೀಕರ ಘಟನೆಯಿಂದ ನನಗೆ ತುಂಬಾ ನೋವಾಗಿದೆ. ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಿ. ಪೊಲೀಸರು ಸೂಕ್ತ ವ್ಯವಸ್ಥೆಯನ್ನು ಒದಗಿಸಿಲ್ಲ ಎಂದು, ಡೆತ್‌ನೋಟ್‌ನಲ್ಲಿ ಅಯ್ಯಪ್ಪನ್‌ ಬರೆದಿದ್ದಾರೆ. ಸೆಪ್ಟೆಂಬರ್‌...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img