Friday, July 17, 2026

karuru

ಟಿವಿಕೆ ಕಾರ್ಯದರ್ಶಿ ಅಯ್ಯಪ್ಪನ್‌‌ ಸೂಸೈಡ್

ಕರೂರು ಕಾಲ್ತುಳಿತದಿಂದ ಮನನೊಂದು, ಟಿವಿಕೆ ಪಕ್ಷದ ಮುಖಂಡರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿರ್ಪಟ್ಟು ಗ್ರಾಮ ಶಾಖೆಯ ಕಾರ್ಯದರ್ಶಿ 52 ವರ್ಷದ ಅಯ್ಯಪ್ಪನ್‌, ಡೆತ್‌ನೋಟ್‌ ಬರೆದಿಟ್ಟು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಭೀಕರ ಘಟನೆಯಿಂದ ನನಗೆ ತುಂಬಾ ನೋವಾಗಿದೆ. ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಿ. ಪೊಲೀಸರು ಸೂಕ್ತ ವ್ಯವಸ್ಥೆಯನ್ನು ಒದಗಿಸಿಲ್ಲ ಎಂದು, ಡೆತ್‌ನೋಟ್‌ನಲ್ಲಿ ಅಯ್ಯಪ್ಪನ್‌ ಬರೆದಿದ್ದಾರೆ. ಸೆಪ್ಟೆಂಬರ್‌...
- Advertisement -spot_img

Latest News

Chikkamagaluru: ಹಣಕ್ಕಾಗಿ ಹೆತ್ತ ಮಗಳನ್ನೇ ವಿದೇಶಿಗರಿಗೆ ಮಾರಿದ ತಂದೆ-ತಾಯಿ

Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ...
- Advertisement -spot_img