Saturday, December 6, 2025

karvara news

ಎರಡು ಮಕ್ಕಳ ತಾಯಿ ಬಾಲ್ಯದ ಪ್ರೇಮಿಯೊಂದಿಗೆ ಎಸ್ಕೇಪ್..! ಮಹಿಳೆಯನ್ನು ತಮಿಳುನಾಡಿಗೆ ಹಿಂತಿರುಗಿಸಿದ ಪೊಲೀಸರು

Karavara News: ತಮಿಳುನಾಡಿನಿಂದ ಕಾರವಾರಕ್ಕೆ ಓಡಿ ಬಂದ ಪ್ರೇಮಿಗಳನ್ನು ಟ್ರ್ಯಾಕ್ ಮಾಡಿ ತಮಿಳುನಾಡಿನ ಪೊಲೀಸರಿಗೆ ಕಾರವಾರ ಪೊಲೀಸರು ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.  ಎರಡು ಮಕ್ಕಳ ತಾಯಿಯೊಂದಿಗೆ ಯುವಕ ಪ್ರೀತಿಯಲ್ಲಿ ಬಿದ್ದಿದ್ದು, ಆಕೆಯೊಂದಿಗೆ ತಮಿಳುನಾಡಿನಿಂದ ಕಾರವಾರಕ್ಕೆ ಓಡಿ ಬಂದಿದ್ದ. ತಮಿಳುನಾಡಿನ ಪುದುಕೋಟೆ ಜಿಲ್ಲೆಯ ಗಣೇಶ್‌ ನಗರದ ನಿವಾಸಿಗಳಾದ ಅಯಿಷಾ ರೆಹಮತುಲ್ಲಾಹ್ (24) ಹಾಗೂ ಬೀರ್ ಮೈದಿನ್...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img