Wednesday, February 11, 2026

karvara news

ಎರಡು ಮಕ್ಕಳ ತಾಯಿ ಬಾಲ್ಯದ ಪ್ರೇಮಿಯೊಂದಿಗೆ ಎಸ್ಕೇಪ್..! ಮಹಿಳೆಯನ್ನು ತಮಿಳುನಾಡಿಗೆ ಹಿಂತಿರುಗಿಸಿದ ಪೊಲೀಸರು

Karavara News: ತಮಿಳುನಾಡಿನಿಂದ ಕಾರವಾರಕ್ಕೆ ಓಡಿ ಬಂದ ಪ್ರೇಮಿಗಳನ್ನು ಟ್ರ್ಯಾಕ್ ಮಾಡಿ ತಮಿಳುನಾಡಿನ ಪೊಲೀಸರಿಗೆ ಕಾರವಾರ ಪೊಲೀಸರು ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.  ಎರಡು ಮಕ್ಕಳ ತಾಯಿಯೊಂದಿಗೆ ಯುವಕ ಪ್ರೀತಿಯಲ್ಲಿ ಬಿದ್ದಿದ್ದು, ಆಕೆಯೊಂದಿಗೆ ತಮಿಳುನಾಡಿನಿಂದ ಕಾರವಾರಕ್ಕೆ ಓಡಿ ಬಂದಿದ್ದ. ತಮಿಳುನಾಡಿನ ಪುದುಕೋಟೆ ಜಿಲ್ಲೆಯ ಗಣೇಶ್‌ ನಗರದ ನಿವಾಸಿಗಳಾದ ಅಯಿಷಾ ರೆಹಮತುಲ್ಲಾಹ್ (24) ಹಾಗೂ ಬೀರ್ ಮೈದಿನ್...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img