Saturday, July 27, 2024

karwar

ಐಷಾರಾಮಿ ಜೀವನ ನಡೆಸಲು ದೇವಸ್ಥಾನದ ಹುಂಡಿ ಕದಿಯುತ್ತಿದ್ದ ಸರ್ಕಾರಿ ಶಿಕ್ಷಕನ ಬಂಧನ

ಕಾರವಾರ: ಜಿಲ್ಲೆಯ ಯಲ್ಲಾಪುರದ ಮಂಚಿಕೇರಿ ಗ್ರಾಮದ ಶ್ರೀ ಮಹಾಗಜಲಕ್ಷ್ಮೀ ದೇವಸ್ಥಾನ ಮತ್ತು ಗುಳ್ಳಾಪುರದ ಶ್ರೀ ಶಿವವ್ಯಾಘ್ರೇಶ್ವರ ದೇವಸ್ಥಾನದಲ್ಲಿ ದೇವರ ಹುಂಡಿಯನ್ನು ಕದ್ದಿದ್ದು, ಯಲ್ಲಾಪುರ ಪೊಲೀಸ್ ಸಿಪಿಐ ಸುರೇಶ್ ಯಲ್ಲೂರು ನೇತೃತ್ವದ ತಂಡ ದರೋಡೆಕೋರನ್ನು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವಸಂತ್ ಕುಮಾರ್ ಎಂಬುವರು ದರೋಡೆ ಮಾಡಿ ಪೊಲೀಸರ ಅತಿಥಿ ಆಗಿದ್ದಾರೆ. 65ನೇ...

Karwar : NPCILನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..!

NPCIL ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ(Nuclear Power Corporation of India- NPCIL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 42 ನರ್ಸ್​, ಅಸಿಸ್ಟೆಂಟ್, ಸ್ಟೆನೋಗ್ರಾಫರ್ ಸೇರಿ ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 10ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್​ಲೈನ್​(Online)...

ಓಂ ಕಡಲತೀರದಲ್ಲಿ ಸೆಲ್ಫಿ ತೆಗೆಯುಲು ಹೋದ ಪ್ರವಾಸಿಗ ಕಣ್ಮರೆ.

www.karnatakatv.net: ಕಾರವಾರ: ಹಾನಗಲ್ ಮೂಲದ 12 ಜನ ಗೋಕರ್ಣ ಪ್ರವಾಸಕ್ಕಾಗಿ ಬಂದಿದ್ದು ಒಂ ಬೀಚ್ ವೀಕ್ಷಣೆಗೆ ತೆರಳಿದಾಗ ಘಟನೆ ನಡೆದಿದೆ. 12 ರಲ್ಲಿ ಒಬ್ಬ ಕುಮಾರ್ ಶೇಖಪ್ಪ  ಕಮಟಗಿ(35)   ಸೆಲ್ಫಿ ತೆಗೆಯಲು  ಬಂಡೆಯನ್ನು ಹತ್ತಿದಾಗ ಸಮುದ್ರದ ಅಲೆಯು ರಭಸವಾಗಿ ಹೊಡೆದ ಕಾರಣ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಅದನ್ನು ಗಮನಿಸಿದ ಲೈಫ್ ಗೌರ್ಡ್ ಸಿಬ್ಬಂದಿಗಳು ತಕ್ಷಣ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img