Friday, August 7, 2026

karwar

Karwar: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ, ಬಿಜೆಪಿ ಪ್ರತಿಭಟನೆ

Karwar News: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಇಂದು ಕಾರವಾರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಾಜಿ ಶಾಸಕಿ ರೂಪಾಲಿ ನಾಯ್ಕ ನೇತ್ರತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ರಾಜ್ಯ ಕಾಂಗ್ರೆಸ್ ಸರ್ಕಾರ ಜಿಲ್ಲೆಯಲ್ಲಿ ರಸ್ತೆ, ವಿದ್ಯುತ್, ಆರೋಗ್ಯ ಹಾಗೂ ಸಾರಿಗೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು...

Kumata News: ತಿನ್ನಲು ಅನ್ನ ಕೇಳಿದ್ದಕ್ಕೆ ಹೋಟೆಲ್ ಮಾಲೀಕನಿಂದ ಅಲೆಮಾರಿ ದಂಪತಿ ಮೇಲೆ ಹಲ್ಲೆ..

Kumta News: ಉತ್ತರ ಕನ್ನಡ ಜಿಲ್ಲೆ: ತಿನ್ನಲು ಊಟ ಕೇಳಿದ್ದಕ್ಕೆ, ಅಲೆಮಾರಿ ದಂಪತಿ ಮೇಲೆ ಹಲ್ಲೆ ನಡೆಸಿದ ಅಮಾನವೀಯ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದಿದೆ. ಕುಮಟಾದ ಗೋವರ್ಧನ ಹೋಟೆಲ್ ನಲ್ಲಿ ನಡೆದ ಅಮಾನವೀಯ ಘಟನೆ ನಡೆದಿದ್ದು, ಹೊಟೇಲ್ ಮಾಲೀಕ ಗಣೇಶ್ ನಾಯಕ್ ಹಾಗೂ ವಾಚ್ ಮೆನ್ ಗೂರ್ಕ ಗಣೇಶ್ ಹಲ್ಲೆ ನಡೆಸಿದವರಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಸೊರಬ...

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ ನಡೆದಿದೆ. ಬಾಲಕಿ ಹಾಸ್ಟಲ್ ನ ಟಾಯ್ಲೆಟ್ ನಲ್ಲಿ ತಾನೇ ಹೆರಿಗೆ ಮಾಡಿಕೊಂಡು ಮಗುವನ್ನ ಕಿಟಿಕಿಯಿಂದ ಹೊರಗೆ ಎಸೆದಿದ್ದಾಳೆ. ಕಿಟಕಿಯಿಂದ ನವಜಾತ ಶಿಶು ಎಸೆದ ಹಿನ್ನೆಲೆ ಹೆಣ್ಣು ಶಿಶು ಸಾವನ್ನಪ್ಪಿದೆ....

ಜೋಯಿಡಾದಲ್ಲಿ ಚಿರತೆ ಅಟ್ಟಹಾಸ! ಪಣಸೋಲಿ ಗ್ರಾಮದಲ್ಲಿ ಹೆಚ್ಚಿದ ಆತಂಕ.

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪಣಸೋಲಿ ವಲಯದ ಅವುರ್ಲಿ ದಾಬೆ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿ ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸುಶೀಲಾ ಶಾಂತರಾಮ್ ದೇಸಾಯಿ (70) ಚಿರತೆ ದಾಳಿಗೆ ಒಳಗಾದ ಮಹಿಳೆಯಾಗಿದ್ದಾರೆ. ಮನೆಯ ಹೊರಭಾಗದಲ್ಲಿ ಇದ್ದ ವೇಳೆ ಚಿರತೆ ಏಕಾಏಕಿ ದಾಳಿ ಮಾಡಿದೆ. ಚಿರತೆ ದಾಳಿಯಿಂದ ವೃದ್ದೆ ತಲೆ ಹಾಗೂ...

Karwar: ಸ್ನೇಹಿತನ ತಾಯಿಗೆ ಅನಾರೋಗ್ಯವೆಂದು ಔಷಧಿ ತರಲು ಹೋಗಿ, ಅಪಘಾತದಲ್ಲಿ ಸಾ*

Karwar News: ಕಾರವಾರ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊನ್ನಾವರ ತಾಲೂಕಿನ ಅಪ್ಸರಕೊಂಡ ಬಳಿ ನಡೆದಿದೆ. ಕಿರಣ ಬಾಲಚಂದ್ರ‌ ನಾಯ್ಕ (25)ಮೃತ ಯುವಕನಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಇಡಗುಂಜಿಯಿಂದ ಹೊನ್ನಾವರಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಈತ ಸ್ನೇಹಿತನ ತಾಯಿಗೆ ಅನಾರೋಗ್ಯ ಹಿನ್ನಲೆ ಔಷಧಿ ತಲುಪಿಸಲು ತೆರಳುತ್ತಿದ್ದನಂತೆ. ಹೊನ್ನಾವರ ಪೊಲೀಸ್...

Karwar News: ಗಂಟಲಲ್ಲಿ ಅನ್ನ ಸಿಕ್ಕಿಹಾಕಿಕೊಂಡು ವ್ಯಕ್ತಿ ಸಾ*ವು

Karwar News: ಸಾವು ಯಾವಾಗ ಬೇಕಾದರೂ, ಯಾರಿಗೆ ಬೇಕಾದರೂ, ಹೇಗೆ ಬೇಕಾದರೂ ಬರಬಹುದು. ಅದೇ ರೀತಿಯ ಎಷ್ಟೋ ಘಟನೆಗಳು ನಡೆದಿದೆ. ಇದೀಗ ಊಟ ಮಾಡುವಾಗ, ಅನ್ನ ಗಂಟಲಲ್ಲಿ ಸಿಕ್ಕಿಹಾಕಿ, ಪ್ರಾಣವೇ ಹೋದ ಘಟನೆ ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಈ ಘಟನೆ ನಡೆದಿದ್ದು, ಬಿಣಗಾ ಮಾಣಸವಾಡ ನಿವಾಸಿ, 38 ವರ್ಷದ ಅಮೀತ್ ಮಾಳಸೇರ್ ಎಂಬಾತ ಮೃತನಾಗಿದ್ದಾನೆ....

Karwar News: ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ(86) ಇನ್ನಿಲ್ಲ

Karwar News: ವೃಕ್ಷಮಾತೆ ಎಂದೇ ಪ್ರಸಿದ್ಧ ಪಡೆದಿದ್ದ ತುಳಸಿ ಗೌಡ (86) ಇಂದು ತಮ್ಮ ಹುಟ್ಟೂರಿನಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ತುಳಸಿ ಗೌಡ, ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಹಾಲಕ್ಕಿ ಸಮುದಾಯದ ತುಳಸಿ ಗೌಡ, ಲಕ್ಷಾಂತರ ಮರಗಳನ್ನು ನೆಟ್ಟು ಬೆಳೆಸಿದ್ದರು. ಬೃಹತ್ ಕಾಡನ್ನೇ ಬೆಳೆಸಿದ್ದರು. ಈ ಕಾರ್ಯವನ್ನು ಮೆಚ್ಚಿದ...

ಮುರುಡೇಶ್ವರದಲ್ಲಿ ಮೂವರು ವಿದ್ಯಾರ್ಥಿಗಳ ದುರ್ಮರಣ: 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಸಿಎಂ

Uttara Kannada News: ನಿನ್ನೆ ಪ್ರವಾಸಕ್ಕೆ ಬಂದ ಸಂದರ್ಭದಲ್ಲಿ ಕೋಲಾರದ ವಸತಿ ಶಾಲೆಯ ಮೂವರು ಮಕ್ಕಳು ಮುರುಡೇಶ್ವರದ ಸಮುದ್ರದಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದರು. ಸದ್ಯ ಅವರ ಶವಗಳನ್ನು ಹೊರತೆಗೆದಿದ್ದು, ಅವರವರ ಹುಟ್ಟೂರಿಗೆ ಕಳುಹಿಸಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಪ್ರತೀ ವಿದ್ಯಾರ್ಥಿಯ ಕುಟುಂಬಕ್ಕೂ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಕೋಲಾರ...

ಐಷಾರಾಮಿ ಜೀವನ ನಡೆಸಲು ದೇವಸ್ಥಾನದ ಹುಂಡಿ ಕದಿಯುತ್ತಿದ್ದ ಸರ್ಕಾರಿ ಶಿಕ್ಷಕನ ಬಂಧನ

ಕಾರವಾರ: ಜಿಲ್ಲೆಯ ಯಲ್ಲಾಪುರದ ಮಂಚಿಕೇರಿ ಗ್ರಾಮದ ಶ್ರೀ ಮಹಾಗಜಲಕ್ಷ್ಮೀ ದೇವಸ್ಥಾನ ಮತ್ತು ಗುಳ್ಳಾಪುರದ ಶ್ರೀ ಶಿವವ್ಯಾಘ್ರೇಶ್ವರ ದೇವಸ್ಥಾನದಲ್ಲಿ ದೇವರ ಹುಂಡಿಯನ್ನು ಕದ್ದಿದ್ದು, ಯಲ್ಲಾಪುರ ಪೊಲೀಸ್ ಸಿಪಿಐ ಸುರೇಶ್ ಯಲ್ಲೂರು ನೇತೃತ್ವದ ತಂಡ ದರೋಡೆಕೋರನ್ನು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವಸಂತ್ ಕುಮಾರ್ ಎಂಬುವರು ದರೋಡೆ ಮಾಡಿ ಪೊಲೀಸರ ಅತಿಥಿ ಆಗಿದ್ದಾರೆ. 65ನೇ...

Karwar : NPCILನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..!

NPCIL ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ(Nuclear Power Corporation of India- NPCIL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 42 ನರ್ಸ್​, ಅಸಿಸ್ಟೆಂಟ್, ಸ್ಟೆನೋಗ್ರಾಫರ್ ಸೇರಿ ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 10ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್​ಲೈನ್​(Online)...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img