Saturday, July 27, 2024

Karya Siddhi Anjaneya Temple

ಈ ದೇವಸ್ಥಾನಕ್ಕೆ ಬಂದು ತೆಂಗಿನ ಕಾಯಿ ಕಟ್ಟಿದರೆ ನಿಮ್ಮ ಇಷ್ಟಾರ್ಥ ಈಡೇರುತ್ತದೆ…

ಬೆಂಗಳೂರಿನಲ್ಲಿ ಬೇಕಾದಷ್ಟು ದೇವಸ್ಥಾನಗಳಿದೆ. ಆದ್ರೆ ಪ್ರಸಿದ್ಧ ಪಡೆದಿದ್ದು ಕೆಲವೇ ಕೆಲವು ದೇವಸ್ಥಾನ. ಅದರಲ್ಲಿ ಕಾರ್ಯಸಿದ್ಧಿ ಆಂಜನೇಯ ದೇವಸ್ಥಾನ ಕೂಡ ಒಂದು. ಹೆಸರಿಗೆ ತಕ್ಕಂತೆ ಇಲ್ಲಿ ಹರಕೆ ಹೊತ್ತರೆ, ಕಾರ್ಯ ಸಿದ್ಧಿಯಾಗುತ್ತದೆ. ಹಾಗಾದ್ರೆ ಬೆಂಗಳೂರಿನ ಯಾವ ಭಾಗದಲ್ಲಿ ಈ ದೇವಸ್ಥಾನವಿದೆ ಅಂತಾ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img