Thursday, November 13, 2025

KAS

ಪ್ರಸಿದ್ಧ ಆಯುರ್ವೇದ ವೈದ್ಯರು ಇನ್ನಿಲ್ಲ

www.karnatakatv.net ಕೇರಳ: ರಾಜ್ಯದ ಪ್ರಸಿದ್ಧ ಆಯುರ್ವೇದ ಡಾಕ್ಟರ್ ಡಾ. ಪಿ.ಕೆ ವಾರಿಯರ್ ವಿಧಿವಶರಾಗಿದ್ದಾರೆ. ಕೊಟ್ಟಕ್ಕಲ್ ಆರ್ಯ ವೈದ್ಯ ಶಾಲೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಇವರು ತಮ್ಮ ನೂರನೆ ವಯಸ್ಸಿನಲ್ಲಿ ದೈವಾಧೀನರಾದರೆಂದು ಕುಟುಂಬ ಸ್ಪಷ್ಟ ಪಡಿಸಿದೆ. ನಂಬೂದರಿ ಹಾಗೂ ಪಣ್ಣಿಯಂಪಿಲ್ಲಿ ವರಿಸಾಯರಿ ಅವರ ಪುತ್ರರಾಗಿ ಜೂನ್ 5, 1921ರಲ್ಲಿ ಜನಿಸಿದ್ದರು. ಶ್ರೀಯುತರು 1999ರಲ್ಲಿ ಪದ್ಮ ಶ್ರೀ...
- Advertisement -spot_img

Latest News

ಚಿನ್ನದ ಬೆಲೆ ಮತ್ತೊಮ್ಮೆ ಏರಿಕೆ, ಬೆಳ್ಳಿ ದರದಲ್ಲಿ ಹೊಸ ರೆಕಾರ್ಡ್!

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಮತ್ತೆ ಏರಿಕೆಯ ಹಾದಿ ಹಿಡಿದಿವೆ. ವಿಶೇಷವಾಗಿ ಬೆಳ್ಳಿ ಬೆಲೆಗಳಲ್ಲಿ ಒಂದೇ ದಿನದಲ್ಲಿ ಭಾರಿ ಜಿಗಿತ ಕಂಡುಬಂದಿದೆ. ಇಂದು 22 ಕ್ಯಾರಟ್...
- Advertisement -spot_img