www.karnatakatv.net ಕೇರಳ: ರಾಜ್ಯದ ಪ್ರಸಿದ್ಧ ಆಯುರ್ವೇದ ಡಾಕ್ಟರ್ ಡಾ. ಪಿ.ಕೆ ವಾರಿಯರ್ ವಿಧಿವಶರಾಗಿದ್ದಾರೆ. ಕೊಟ್ಟಕ್ಕಲ್ ಆರ್ಯ ವೈದ್ಯ ಶಾಲೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಇವರು ತಮ್ಮ ನೂರನೆ ವಯಸ್ಸಿನಲ್ಲಿ ದೈವಾಧೀನರಾದರೆಂದು ಕುಟುಂಬ ಸ್ಪಷ್ಟ ಪಡಿಸಿದೆ. ನಂಬೂದರಿ ಹಾಗೂ ಪಣ್ಣಿಯಂಪಿಲ್ಲಿ ವರಿಸಾಯರಿ ಅವರ ಪುತ್ರರಾಗಿ ಜೂನ್ 5, 1921ರಲ್ಲಿ ಜನಿಸಿದ್ದರು. ಶ್ರೀಯುತರು 1999ರಲ್ಲಿ ಪದ್ಮ ಶ್ರೀ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...