Friday, November 14, 2025

kasaragodu is relarted to karnataka

ಕಾಸರಗೋಡು ಕರ್ನಾಟಕಕ್ಕೆ ಸೇರಬೇಕು- ಪ್ರತಾಪ್ ಸಿಂಹ

ಮೈಸೂರು : ಕೇರಳದ ಕಾಸರಗೋಡಿನಲ್ಲಿ ಕನ್ನಡ ಭಾಷೆಯಲ್ಲಿದ್ದ ಊರುಗಳ ಹೆಸರನ್ನ ಮಲಯಾಳಿ ಭಾಷೆಗೆ ಬದಲಾವಣೆ ಮಾಡಿರುವ ವಿಚಾರ ಸಂಬಂಧ, ಕಾಸರಗೋಡಿನಲ್ಲಿ ಕನ್ನಡವನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ ಮೈಸೂರಿನಲ್ಲಿ ಮಾತನಾಡಿದ ಅವರು, ಈ ವಿಚಾರದಲ್ಲಿ ಕನ್ನಡಪರ ಸಂಘಟನೆಗಳು, ಸಾಹಿತಿಗಳು, ರಾಜಕೀಯ ಪಕ್ಷಗಳು ಧ್ವನಿ ಎತ್ತಬೇಕು....
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img