Saturday, September 12, 2026

kasaragodu is relarted to karnataka

ಕಾಸರಗೋಡು ಕರ್ನಾಟಕಕ್ಕೆ ಸೇರಬೇಕು- ಪ್ರತಾಪ್ ಸಿಂಹ

ಮೈಸೂರು : ಕೇರಳದ ಕಾಸರಗೋಡಿನಲ್ಲಿ ಕನ್ನಡ ಭಾಷೆಯಲ್ಲಿದ್ದ ಊರುಗಳ ಹೆಸರನ್ನ ಮಲಯಾಳಿ ಭಾಷೆಗೆ ಬದಲಾವಣೆ ಮಾಡಿರುವ ವಿಚಾರ ಸಂಬಂಧ, ಕಾಸರಗೋಡಿನಲ್ಲಿ ಕನ್ನಡವನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ ಮೈಸೂರಿನಲ್ಲಿ ಮಾತನಾಡಿದ ಅವರು, ಈ ವಿಚಾರದಲ್ಲಿ ಕನ್ನಡಪರ ಸಂಘಟನೆಗಳು, ಸಾಹಿತಿಗಳು, ರಾಜಕೀಯ ಪಕ್ಷಗಳು ಧ್ವನಿ ಎತ್ತಬೇಕು....
- Advertisement -spot_img

Latest News

ಇವರೆಲ್ಲಾ ಹರಿಶ್ಚಂದ್ರನ ಮಕ್ಕಳಾ..?: ಸತೀಶ್ ಜಾರಕಿಹೊಳಿ ಮೇಲಿನ ರೇಡ್‌ಗೆ ಹರಿಪ್ರಸಾದ್ ಪ್ರಶ್ನೆ..

Political News: ಸಚಿವರಾದ ಸತೀಶ್ ಜಾರಕಿಹ`ಳಿ ಮನೆ ಮತ್ತು ಕಚೇರಿ ಮೇಲೆ ಇಡಿ ದಾಳಿ ನಡೆದಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ...
- Advertisement -spot_img