Saturday, June 13, 2026

kasaragodu is relarted to karnataka

ಕಾಸರಗೋಡು ಕರ್ನಾಟಕಕ್ಕೆ ಸೇರಬೇಕು- ಪ್ರತಾಪ್ ಸಿಂಹ

ಮೈಸೂರು : ಕೇರಳದ ಕಾಸರಗೋಡಿನಲ್ಲಿ ಕನ್ನಡ ಭಾಷೆಯಲ್ಲಿದ್ದ ಊರುಗಳ ಹೆಸರನ್ನ ಮಲಯಾಳಿ ಭಾಷೆಗೆ ಬದಲಾವಣೆ ಮಾಡಿರುವ ವಿಚಾರ ಸಂಬಂಧ, ಕಾಸರಗೋಡಿನಲ್ಲಿ ಕನ್ನಡವನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ ಮೈಸೂರಿನಲ್ಲಿ ಮಾತನಾಡಿದ ಅವರು, ಈ ವಿಚಾರದಲ್ಲಿ ಕನ್ನಡಪರ ಸಂಘಟನೆಗಳು, ಸಾಹಿತಿಗಳು, ರಾಜಕೀಯ ಪಕ್ಷಗಳು ಧ್ವನಿ ಎತ್ತಬೇಕು....
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img