Thursday, August 13, 2026

kashi naresha

ಧೃತರಾಷ್ಟ್ರನೇಕೆ ಕುರುಡನಾಗಿ ಹುಟ್ಟಿದ..?

ಮಹಾಭಾರತದಲ್ಲಿ ಬರುವ ಧೃತರಾಷ್ಟ್ರ ಹುಟ್ಟು ಕುರುಡನಾಗಿದ್ದ. ಯಾಕೆ ಆತ ಕುರುಡನಾದ..? ಇದು ಯಾರ ಶಾಪ..? ಯಾಕಾಗಿ ಧೃತರಾಷ್ಟ್ರನಿಗೆ ಶಾಪ ಹಾಕಲಾಯಿತು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ.. ಮಹಾಭಾರತದಲ್ಲಿ ಬರುವ ಮೊದಲ ರಾಜನಾದ ಶಂತನುವಿಗೆ ಸತ್ಯವತಿ ಎಂಬ ಪತ್ನಿ ಇದ್ದಳು. ಅವರಿಗೆ ಇಬ್ಬರು ಮಕ್ಕಳಿದ್ದರು, ಅವರ ಹೆಸರು ವಿಚಿತ್ರವೀರ್ಯ ಮತ್ತು ಚಿತ್ರಾಂಗದ. ಯುದ್ಧದಲ್ಲಿ ಹೋರಾಡುತ್ತ, ಚಿತ್ರಾಂಗದ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img