Sunday, March 22, 2026

Kashi Vishwanath

ಕಾಶಿ ವಿಶ್ವನಾಥ ಮಂದಿರದ ವಿಶೇಷತೆಗಳ ಬಗ್ಗೆ ನಿಮಗೆ ತಿಳಿದಿದೆಯಾ..?

Spiritual: ಹಿಂದೂವಾಗಿ ಹುಟ್ಟಿದವರು ಜೀವನದಲ್ಲಿ ಒಮ್ಮೆಯಾದರೂ ಕಾಶಿ ವಿಶ್ವನಾಥನ ದರ್ಶನ ಮಾಡಿದರೆ, ಮುಕ್ತಿ ಸಿಗುತ್ತದೆ ಅನ್ನೋ ನಂಬಿಕೆ ಇದೆ. ಈಗ ರೈಲ್ವೆ, ಬಸ್, ಫ್ಲೈಟ್ ವ್ಯವಸ್ಥೆ ಇದೆ. ಆದರೆ ಮೊದಲೆಲ್ಲ ವಯಸ್ಸಾದವರು ಕಾಲ್ನಡಿಗೆಯಲ್ಲೇ ಕಾಶಿಗೆ ಹೋಗಿ ವಿಶ್ವನಾಥನ ದರ್ಶನ ಮಾಡುತ್ತಿದ್ದರು. ಹಾಗೆ ಹೋದವರಲ್ಲಿ ಕೆಲವೇ ಕೆಲವರು ಬದುಕಿ, ಮರಳಿ ಮನೆಗೆ ಬರುತ್ತಿದ್ದರು. ಇನ್ನುಳಿದವರು ದೇವರ...

Varanasiಯಲ್ಲಿ ನವೀಕರಣಗೊಂಡ ಕಾಶಿ ವಿಶ್ವನಾಥನನ್ನು ನೋಡಲು ಬಂದ ಜನಸಾಗರ.

Varanasi: ಕಾಶಿ ವಿಶ್ವನಾಥ ಧಾಮ (Kashi Vishwanath Dham) ಕಾರಿಡಾರ್​​ನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಯವರು ಇತ್ತೀಚೆಗಷ್ಟೇ ಉದ್ಘಾಟನೆ ಮಾಡಿದ್ದಾರೆ. ಅದ್ದೂರಿಯಾಗಿ ಲೋಕಾರ್ಪಣೆಗೊಂಡ ಕಾಶಿ ವಿಶ್ವನಾಥ ಧಾಮ ದೇಗುಲಕ್ಕೆ ಹೊಸವರ್ಷದ ಮೊದಲ ದಿನ 5 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ...

ಕಾಶಿ ವಿಶ್ವನಾಥ ಕಾರಿಡಾರ್ : ಪ್ರಧಾನಿ ಮೋದಿಯಿಂದ ಇಂದು ಲೋಕಾರ್ಪಣೆ

ಉತ್ತರಪ್ರದೇಶ : ಕಾಶಿ ವಿಶ್ವನಾಥ ಕಾರಿಡಾರ್’ ಇಂದು ಲೋಕಾರ್ಪಣೆಗೊಳ್ಳಲಿದೆ. ಇಂದು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ  ಕನಸಿನ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಉದ್ಘಾಟನೆಗೂ ಮುನ್ನ ಕಾಶಿಯ ಕೊತ್ವಾಲ್ ಎಂದೆ ಪ್ರಸಿದ್ಧಿಯಾಗಿರುವ ಕಾಲಬೈರವನ ದರ್ಶನ ಪಡೆಯಲಿದ್ದಾರೆ.12 ಜೋತಿರ್ಲಿಂಗಗಳಲ್ಲಿ ಒಂದಾದ ಕಾಶಿ ವಿಶ್ವನಾಥನ ದರ್ಶನ ಪಡೆದ್ರೆ ಜೀವ ಪಾವನ ಅನ್ನೋ ನಂಬಿಕೆ ಭಕ್ತರದ್ದು. ಆದ್ರೆ ಕಾಶಿ ವಿಶ್ವನಾಥನ ಭಕ್ತರಿಗೆ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img