Spiritual: ಹಿಂದೂವಾಗಿ ಹುಟ್ಟಿದವರು ಜೀವನದಲ್ಲಿ ಒಮ್ಮೆಯಾದರೂ ಕಾಶಿ ವಿಶ್ವನಾಥನ ದರ್ಶನ ಮಾಡಿದರೆ, ಮುಕ್ತಿ ಸಿಗುತ್ತದೆ ಅನ್ನೋ ನಂಬಿಕೆ ಇದೆ. ಈಗ ರೈಲ್ವೆ, ಬಸ್, ಫ್ಲೈಟ್ ವ್ಯವಸ್ಥೆ ಇದೆ. ಆದರೆ ಮೊದಲೆಲ್ಲ ವಯಸ್ಸಾದವರು ಕಾಲ್ನಡಿಗೆಯಲ್ಲೇ ಕಾಶಿಗೆ ಹೋಗಿ ವಿಶ್ವನಾಥನ ದರ್ಶನ ಮಾಡುತ್ತಿದ್ದರು. ಹಾಗೆ ಹೋದವರಲ್ಲಿ ಕೆಲವೇ ಕೆಲವರು ಬದುಕಿ, ಮರಳಿ ಮನೆಗೆ ಬರುತ್ತಿದ್ದರು. ಇನ್ನುಳಿದವರು ದೇವರ...
Varanasi: ಕಾಶಿ ವಿಶ್ವನಾಥ ಧಾಮ (Kashi Vishwanath Dham) ಕಾರಿಡಾರ್ನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಯವರು ಇತ್ತೀಚೆಗಷ್ಟೇ ಉದ್ಘಾಟನೆ ಮಾಡಿದ್ದಾರೆ. ಅದ್ದೂರಿಯಾಗಿ ಲೋಕಾರ್ಪಣೆಗೊಂಡ ಕಾಶಿ ವಿಶ್ವನಾಥ ಧಾಮ ದೇಗುಲಕ್ಕೆ ಹೊಸವರ್ಷದ ಮೊದಲ ದಿನ 5 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ...
ಉತ್ತರಪ್ರದೇಶ : ಕಾಶಿ ವಿಶ್ವನಾಥ ಕಾರಿಡಾರ್’ ಇಂದು ಲೋಕಾರ್ಪಣೆಗೊಳ್ಳಲಿದೆ. ಇಂದು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಕನಸಿನ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಉದ್ಘಾಟನೆಗೂ ಮುನ್ನ ಕಾಶಿಯ ಕೊತ್ವಾಲ್ ಎಂದೆ ಪ್ರಸಿದ್ಧಿಯಾಗಿರುವ ಕಾಲಬೈರವನ ದರ್ಶನ ಪಡೆಯಲಿದ್ದಾರೆ.12 ಜೋತಿರ್ಲಿಂಗಗಳಲ್ಲಿ ಒಂದಾದ ಕಾಶಿ ವಿಶ್ವನಾಥನ ದರ್ಶನ ಪಡೆದ್ರೆ ಜೀವ ಪಾವನ ಅನ್ನೋ ನಂಬಿಕೆ ಭಕ್ತರದ್ದು. ಆದ್ರೆ ಕಾಶಿ ವಿಶ್ವನಾಥನ ಭಕ್ತರಿಗೆ...