Spiritual: ಕಾಶಿಗೆ ಹೋಗಿ ಸಾವನ್ನಪ್ಪಿ, ಅಲ್ಲಿ ನಮ್ಮ ಅಂತ್ಯಸಂಸ್ಕಾರ ನಡೆದರೆ, ನಮಗೆ ಜನ್ಮ ಜನ್ಮಂತರದ ಪುಣ್ಯ ಪ್ರಾಪ್ತಿಯಾಗುತ್ತದೆ ಅನ್ನೋ ಮಾತಿದೆ. ಹಾಗಾಗಿಯೇ ಬೇರೆ ಕಡೆಯಿಂದ ಬಂದ ರೋಗಿಗಳು, ವೃದ್ಧರಿಗೆ ಅಲ್ಲಿ ಉಳಿಯುವ ವ್ಯವಸ್ಥೆ ಮಾಡಲಾಗುತ್ತದೆ. ಅವರ ಮರಣದ ಬಳಿಕ, ಅಲ್ಲೇ ಅವರ ಅಂತ್ಯಸಂಸ್ಕಾರ ಮಾಡಲಾಗುತ್ತದೆ. ಆದರೆ 4 ಜನರ ಅಂತ್ಯ ಸಂಸ್ಕಾರವನ್ನು ಮಾತ್ರ ಅಲ್ಲಿ...
ಕಾಶಿ ವಿಶ್ವನಾಥನ ದರ್ಶನ ಪಡೆದರೆ ಸ್ವರ್ಗ ಪ್ರಾಪ್ತಿಯಾದಂತೆ ಎಂಬ ಮಾತಿದೆ. ಹಾಗಾಗಿ ಮೊದಲೆಲ್ಲ ವೃದ್ಧರು ಕಾಲ್ನಡಿಗೆಯಲ್ಲಿ ಕಾಶಿಗೆ ಹೋಗಿ, ವಿಶ್ವನಾಥನ ದರ್ಶನ ಪಡೆದು, ಮಾರ್ಗಮಧ್ಯವೇ ನಿಧನರಾಗುತ್ತಿದ್ದರು. ಕೆಲವರು ದರ್ಶನ ಪಡೆಯುವ ಮೊದಲೇ ನಿಧನರಾಗುತ್ತಿದ್ದರು. ಈಗೆಲ್ಲ ಬಸ್ ವ್ಯವಸ್ಥೆ ಇರುವ ಕಾರಣ ವೃದ್ಧರು ಕುಟುಂಬಸ್ಥರ ಜೊತೆ ಕಾಶಿ ಪ್ರವಾಸ ಮಾಡಬಹುದಾಗಿದೆ. ಕಾಶಿಯಲ್ಲಿರುವ ಸ್ಥಳಗಳ ಬಗ್ಗೆ ಮಾಹಿತಿ...
ರೈತರು ಮತ್ತು ಸರ್ಕಾರದ ಮಧ್ಯೆ ಸೇತುವೆಯಂತೆ ಕೆಲಸ ಮಾಡುತ್ತಿರುವ ಭೂ ಮಾಪಕರು ಕಳೆದ ಎರಡು ತಿಂಗಳಿನಿಂದ ಕರ್ತವ್ಯಕ್ಕೆ ಗೈರಾಗಿದ್ದು, ಸಾವಿರಾರು ಅರ್ಜಿಗಳು ವಿಲೇವಾರಿಗಾಗಿ ಎದುರು ನೋಡುತ್ತಿವೆ.
ಸೇವೆ...