Tuesday, June 16, 2026

Kashmir Attack

ಪಾಕ್ ವಿರುದ್ಧ POK ದಂಗೆ : ಎದೆ ನಡುಗಿಸುವ ಶೂಟೌಟ್!

ನೆರೆಯ ಬಾಂಗ್ಲಾದೇಶ, ನೇಪಾಳದ ಬಳಿಕ ಈಗ ಪಾಕಿಸ್ತಾನದಲ್ಲಿಯೂ ಸರ್ಕಾರ ವಿರೋಧಿ ಚಳುವಳಿ ತೀವ್ರಗೊಂಡಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಅಂದರೆ ಪಿಒಕೆಯಲ್ಲಿ ಸಾವಿರಾರು ಜನರು ಬೀದಿಗಿಳಿದು ಬೃಹತ್‌ ಪ್ರತಿಭಟನೆ ಆರಂಭಿಸಿದ್ದು, ಸರ್ಕಾರದ ತಾರತಮ್ಯ ನೀತಿಗಳ ವಿರುದ್ಧ ಕಿಡಿಕಾರಿದ್ದಾರೆ. ಕಳೆದ ಏಳು ದಶಕಗಳಿಂದಲೂ ಜನತೆಯ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿರುವ ಆಡಳಿತದ ವಿರುದ್ಧ ಹೋರಾಟಕ್ಕೆ ಪಿಒಕೆಯಾದ್ಯಂತ ವ್ಯಾಪಾರ ಬಂದ್‌, ಸಾರಿಗೆ...

ಇವತ್ತು ಶಿವಮೊಗ್ಗದ ಮಂಜುನಾಥ್, ನಾಳೆ ನಿಮಗೆ ಗುಂಡು ಹೊಡೀತಾರೆ: ಹಿಂದೂಗಳಿಗೆ ಎಚ್ಚರಿಕೆ ನೀಡಿದ ಪ್ರಮೋದ್ ಮುತಾಲಿಕ್

Hubli News: ಹುಬ್ಬಳ್ಳಿ: ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಹಿಂದೂಗಳ ಮೇಲೆ, ಹಿಂದೂಸ್ತಾನಿಗಳ, ಭಾರತೀಯರ ಮೇಲೆ ನಡೆದ ದಾಳಿ ಶ್ರೀರಾಮಸೇನೆ ತೀವ್ರವಾಗಿ ಖಂಡನೆ ಮಾಡುತ್ತೇವೆ ಎಂದಿದ್ದಾರೆ. ಲಾಲ್ ಚೌಕ್ ನಲ್ಲಿ ಪಾಕಿಸ್ತಾನದ ಧ್ವಜ ಹಾರಾಡುತ್ತಿತ್ತು ಈಗ ಅಲ್ಲಿ ನಮ್ಮ ರಾಷ್ಟ್ರೀಯ ಧ್ವಜ‌ ಹಾರಾಡುತ್ತಿದೆ. ಧರ್ಮ ಇಲ್ಲ ಎನ್ನುವವರಿಗೆ ಚಪ್ಪಲಿಯಲ್ಲಿ ಹೊಡೆದು...
- Advertisement -spot_img

Latest News

ಮಹಿಳೆಯರ ಸುರಕ್ಷತೆಗೆ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮಕ್ಕೆ ಚಾಲನೆ

Hubli News: ಹಿಂದೂ ಮಹಿಳೆಯರ ಸುರಕ್ಷತೆ, ಆತ್ಮರಕ್ಷಣೆ ಹಾಗೂ ಧಾರ್ಮಿಕ ಜಾಗೃತಿಯ ಉದ್ದೇಶದಿಂದ ಶ್ರೀರಾಮ ಸೇನೆ ಮತ್ತು ಕರ್ನಾಟಕ ದುರ್ಗಾ ಸೇನೆ ವತಿಯಿಂದ ಹುಬ್ಬಳ್ಳಿಯಲ್ಲಿ ತ್ರಿಶೂಲ...
- Advertisement -spot_img