Saturday, June 27, 2026

Kashmir dispute

 ಭಾರತದೊಂದಿಗಿನ ಉದ್ವಿಗ್ನತೆ ತಿಳಿಗೊಳಿಸಲು ಟ್ರಂಪ್‌ಗೆ ಒತ್ತಾಯ :‌ ವಿನಾಶದ ಭಯಕ್ಕೆ ದೊಡ್ಡಣ್ಣನ ಕಾಲಿಗೆ ಬಿದ್ದ ರಣಹೇಡಿ ಪಾಕ್

ನವದೆಹಲಿ : ಯುರೋಪ್ ಮತ್ತು ಮಧ್ಯಪ್ರಾಚ್ಯದಲ್ಲಿನ ಸಂಘರ್ಷಗಳನ್ನು ಪರಿಹರಿಸಲು ಅಮೆರಿಕ ನಾಯಕತ್ವ ಏಕಕಾಲದಲ್ಲಿ ಶ್ರಮಿಸುತ್ತಿರುವುದರಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಪ್ರವೇಶಿಸುವಂತೆ ಅಮೆರಿಕದಲ್ಲಿರುವ ಪಾಕಿಸ್ತಾನದ ರಾಯಭಾರಿ ರಿಜ್ವಾನ್ ಸಯೀದ್ ಶೇಖ್ ಒತ್ತಾಯಿಸಿದ್ದಾರೆ. ಈ ಕುರಿತು ಅಮೆರಿಕದಲ್ಲಿ ಸಂದರ್ಶನವೊಂದರಲ್ಲಿ ಹೇಳಿರುವ ಶೇಖ್‌, ಈ ಆಡಳಿತದ ಅವಧಿಯಲ್ಲಿ ವಿಶ್ವ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img