Saturday, February 14, 2026

Kashmir News

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

Kashmir: ಪಹಲ್ಗಾಮ್, ಏಪ್ರಿಲ್ 23: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ ಸರ್ಕಾರದ ಪರವಾಗಿ ಸಂತ್ರಸ್ತ ಕನ್ನಡಿಗರ ನೆರವಿಗೆ ಪಹಲ್ಗಾಮ್ ಗೆ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಪ್ರವಾಸಿಗರಿಗೆ ದೂರವಾಣಿ ಕರೆ ಮಾಡಿ ರಾಜ್ಯಕ್ಕೆ ವಾಪಸ್ಸಾಗಲು ಸಹಾಯ ಮಾಡುತ್ತಿದ್ದಾರೆ. ಪಹಲ್ಗಾಮ್ ಗೆ ಬಂದಿರುವ ಲಾಡ್ ಅವರು,...

Kashmir News: ಪಹಲ್ಗಾಮ್ ದಾಳಿಯ ಬೆನ್ನಲ್ಲೇ ಇಬ್ಬರು ಉಗ್ರರು ಹೊಡೆದುರುಳಿಸಿದ ಭಾರತೀಯ ಸೈನಿಕರು..

Kashmir News: ಜಮ್ಮು- ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಒಳನುಸುಳಲು ಯತ್ನಿಸಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೈನಿಕರು ಗುಂಡಿಕ್ಕಿ ಕೊಂದಿದ್ದಾರೆ. ಅಕ್ರಮವಾಗಿ ಒಳನುಸುಳಲು ಪ್ರಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು, ಸತತ1 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸುವ ಮೂಲಕ, ಭಾರತೀಯ ಸೈನಿಕರು ಹೊಡೆದುರುಳಿಸಿದ್ದಾರೆ. ಈ ವೇಳೆ ದೊಡ್ಡ ಶಸ್ತ್ರಾಸ್ತ್ರಗಳು, ಮದ್ದು ಗುಂಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ ಕಾರ್ಯಾಚರಣೆ...
- Advertisement -spot_img

Latest News

ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ವೀರ ಗಂಗಾಧರ...
- Advertisement -spot_img