Monday, March 23, 2026

KashmirPolice

ಶ್ರೀನಗರದಲ್ಲಿ ಎಲ್‌ಇಟಿ ಸಂಘಟನೆಯ ಮೋಸ್ಟ್ ವಾಂಟೆoಡ್ ಉಗ್ರನ ಹತ್ಯೆ

ಸೋಮವಾರ ಶ್ರೀ ನಗರದ ಹೊರವಲಯದಲ್ಲಿರುವ ಹವಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್ ಗೆ ಲಷ್ಕರ್-ಎ-ತೈಬಾ (ಏಲಿಟಿ) ಸಂಘಟನೆಯಲ್ಲಿ ದೀರ್ಘಕಾಲ ಬದುಕುಳಿದಿದ್ದ ಮತ್ತು ಹಲವಾರು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಮೋಸ್ಟ್ವಾಂಟೆಡ್ ಉಗ್ರನ ಹತ್ಯೆಯಾಗಿದೆ, ಈತನು ಇಲ್ಲಿಯವರೆಗೂ ಹಲವಾರು ಕೃತ್ಯಗಳಲ್ಲಿ ತೊಡಗಿಕೊಂಡಿದ್ದ ಉಗ್ರನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ .ಹತ್ಯೆಗೊಳಗಾದ ಉಗ್ರ ಪ್ಯಾರೆ, 2017-18 ರಲ್ಲಿ ಉತ್ತರ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img