Friday, May 22, 2026

Kastur ba vasati shale

Raichur News: ಕಸ್ತೂರಿ ಬಾ ವಸತಿ ಶಾಲೆ ಮಕ್ಕಳು ಅಸ್ತವ್ಯಸ್ತ ಆಸ್ಪತ್ರೆಗೆ ದಾಖಲು

Raichuru News: ರಾಯಚೂರು,. ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಬರುವ ಆಲ್ಕೋಡ ಗ್ರಾಮದ ಸರ್ಕಾರಿ ಕಸ್ತೂರಿಬಾ ವಸತಿ ಶಾಲೆಯ ಮಕ್ಕಳು ಊಟ ಮಾಡಿದ ನಂತರ ಒಬ್ಬೊಬ್ಬರಾಗಿ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ದೇವದುರ್ಗ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಾಲೂಕು ರೈತ ಸಂಘ ಅಧ್ಯಕ್ಷರಾದ ಮರಿಲಿಂಗ ಪಾಟೀಲ್ ಹೇಳಿದರು. https://youtu.be/o4TEVdl6aAE ಅವರಿಗೆ ಯಾರೋ ಒಬ್ಬ ವ್ಯಕ್ತಿ...
- Advertisement -spot_img

Latest News

ಮೆಲೋನಿಗೆ ಮೆಲೋಡಿ ನೀಡಿದ್ದಕ್ಕೆ ಪ್ರಧಾನಿ ಮೋದಿ ಬಗ್ಗೆ ವ್ಯಂಗ್ಯವಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಪ್ರಧಾನಿ ನರೇಂದ್ರ ಮೋದಿ ರೋಮ್ ದೇಶಕ್ಕೆ ಭೇಟಿ ನೀಡಿದ್ದು, ಈ ವೇಳೆ ಅಲ್ಲಿನ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ನಮ್ಮ ದೇಶದ ಫೇಮಸ್ ಚಾಕೋಲೇಟ್...
- Advertisement -spot_img