Friday, July 11, 2025

Kastur ba vasati shale

Raichur News: ಕಸ್ತೂರಿ ಬಾ ವಸತಿ ಶಾಲೆ ಮಕ್ಕಳು ಅಸ್ತವ್ಯಸ್ತ ಆಸ್ಪತ್ರೆಗೆ ದಾಖಲು

Raichuru News: ರಾಯಚೂರು,. ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಬರುವ ಆಲ್ಕೋಡ ಗ್ರಾಮದ ಸರ್ಕಾರಿ ಕಸ್ತೂರಿಬಾ ವಸತಿ ಶಾಲೆಯ ಮಕ್ಕಳು ಊಟ ಮಾಡಿದ ನಂತರ ಒಬ್ಬೊಬ್ಬರಾಗಿ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ದೇವದುರ್ಗ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಾಲೂಕು ರೈತ ಸಂಘ ಅಧ್ಯಕ್ಷರಾದ ಮರಿಲಿಂಗ ಪಾಟೀಲ್ ಹೇಳಿದರು. https://youtu.be/o4TEVdl6aAE ಅವರಿಗೆ ಯಾರೋ ಒಬ್ಬ ವ್ಯಕ್ತಿ...
- Advertisement -spot_img

Latest News

Bollywood: ಕೆನಡಾದಲ್ಲಿರುವ ಕಪಿಲ್ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿ

Bollywood: ಕೆನಡಾದಲ್ಲಿರುವ ಬಾಲಿವುಡ್ ನಟ ಹಾಸ್ಯಗಾರ ಕಪಿಲ್ ಶರ್ಮಾಗೆ ಸಂಬಂಧಿಸಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿ, ಕೆಫೆ ಧ್ವಂಸ ಮಾಡಿದ್ದಾರೆ. ಕಪಿಲ್ ಶರ್ಮಾ ಕೆನಡಾದಲ್ಲಿ...
- Advertisement -spot_img