Monday, November 17, 2025

KASTURABA MEDICAL COLLAGE

ಸುಜಾತಾ ಭಟ್‌ ಹೇಳಿಕೆಗಳ ಮೇಲೆ ಅನುಮಾನ

ಧರ್ಮಸ್ಥಳ ನಿಗೂಢ ಸಾವುಗಳ ಪ್ರಕರಣ ತನಿಖೆ ಶುರುವಾದ ಬಳಿಕ, ಹಳೇ ಅಸಹಜ ಸಾವುಗಳ ಪ್ರಕರಣಕ್ಕೆ ಮರುಜೀವ ಬಂದಿತ್ತು. ಕೆಲವರು ಧೈರ್ಯ ಮಾಡಿ SIT ಎದುರು ಪ್ರತ್ಯಕ್ಷರಾಗಿದ್ರು. ಇವರಲ್ಲಿ ಅನನ್ಯಾ ಭಟ್‌ ತಾಯಿ ಸುಜಾತಾ ಭಟ್‌ ಕೂಡ ಒಬ್ರು. ನನ್ನ ಮಗಳು ಅನನ್ಯಾ ಭಟ್‌, ಮಣಿಪಾಲ ವೈದ್ಯಕೀಯ ಕಾಲೇಜಿನಲ್ಲಿ ಓದ್ದುತ್ತಿದ್ಲು. 2003ರಲ್ಲಿ ಧರ್ಮಸ್ಥಳಕ್ಕೆ ಪ್ರವಾಸಕ್ಕೆಂದು ಹೋಗಿದ್ದಾಗ ನಾಪತ್ತೆಯಾಗಿದ್ಲು....
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img