ಹಿಂದೂ ಸಂಪ್ರದಾಯದ ಪ್ರಕಾರ ಮಹಾಲಕ್ಷ್ಮಿ ವ್ರತಕ್ಕೆ ಹೆಚ್ಚಿನ ಮಹತ್ವವಿದೆ. ಈ ವ್ರತವನ್ನು ಲಕ್ಷ್ಮಿ ದೇವಿಗೆ ಸಮರ್ಪಿಸಲಾಗಿದೆ. ಈ ವ್ರತವನ್ನು ಆಚರಿಸುವವರಿಗೆ ಐಶ್ವರ್ಯ, ಶ್ರೇಯಸ್ಸು, ಸಂಪತ್ತು, ಪ್ರಾಪ್ತಿಯಾಗುತ್ತದೆ ಎಂಬುದು ಹಲವರ ನಂಬಿಕೆ.ಈ ಮಹಾಲಕ್ಷ್ಮಿ ವ್ರತವನ್ನು ಸುಮಾರು 16 ದಿನಗಳ ಕಾಲ ಆಚರಿಸಬೇಕು. ಈ ಸಂದರ್ಭದಲ್ಲಿ ಮಹಾಲಕ್ಷ್ಮಿ ವ್ರತದ ಶುಭ ಮುಹೂರ್ತ, ಪೂಜಾ ವಿಧಾನ, ಮಹತ್ವ, ವ್ರತಕ್ಕೆ...
ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...