Wednesday, December 24, 2025

kateel

kateel : ಕಟೀಲು ಕ್ಷೇತ್ರದ ಮನಮೋಹಕ ದೃಶ್ಯ…!

Karavali News: ಕರಾವಳಿಯಲ್ಲಿ ಮಳೆಯಬ್ಬರ ಮುಂದುವರಿದಿದ್ದು, ನದಿಗಳು ಮೈದುಂಬಿ ಹರಿಯುತ್ತದೆ. ಪರಿಣಾಮ ಜಮೀನುಗಳು ಜಲಾವೃತಗೊಂಡಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಜಿಲ್ಲೆಯ ನದಿಗಳು ಜೀವಕಳೆ ಪಡೆದಿವೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವನ್ನು  ನಂದಿನಿ ನದಿ ಆವರಿಸಿದ ದೃಶ್ಯ ಮನಮೋಹಕವಾಗಿದೆ. ನಂದಿನಿ ನದಿಯ ಅಬ್ಬರದ ಹರಿವಿನ ದೃಶ್ಯವು ಛಾಯಾಗ್ರಾಹಕ ನವೀನ್ ಕಟೀಲ್ ಅವರ ಡ್ರೋನ್...

‘ಕಟೀಲ್‌ನ ನಾಲಿಗೆ-ಮೆದುಳಿಗೆ ಕನೆಕ್ಷನ್ ಇಲ್ಲ, ಕಟೀಲ್-ಸಿಟಿ ರವಿನಾ ಆಸ್ಪತ್ರೆಗೆ ಸೇರಿಸಿ’

ಮಂಡ್ಯ: ಸಿದ್ದರಾಮಯ್ಯ ಖಳನಾಯಕ ಎಂದು ನಳೀನ್ ಕುಮಾರ್ ಕಟೀಲ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಎನ್.ಚೆಲುವರಾಯಸ್ವಾಮಿ, ಕಟೀಲ್‌ನ ನಾಲಿಗೆ-ಮೆದುಳಿಗೆ ಕನೆಕ್ಷನ್ ಇಲ್ಲ, ಕಟೀಲ್-ಸಿಟಿ ರವಿನಾ ಆಸ್ಪತ್ರೆಗೆ ಸೇರಿಸಿ ಎಂದು ಹೇಳಿದ್ದಾರೆ. ಬಿಜೆಪಿಯವರ ಒಂದಷ್ಟು ಜನಕ್ಕೆ ಕನೆಕ್ಷನ್ ಇಲ್ಲ. ಸಿದ್ದರಾಮಯ್ಯಗೆ ಬೈದರೆ ಬಿಜೆಪಿಯವರಿಗೆ ವೈಯಕ್ತಿಕ ಲಾಭ. ಕಟೀಲ್ ಅಧ್ಯಕ್ಷರಾಗಿದ್ದಾರೆ, ಮೂರು ಸಲ ತೆಗೆಯಲು ಹೊರಟಿದ್ರು. ಚುನಾವಣಾ ಟೈಮ್...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img