Karavali News: ಕರಾವಳಿಯಲ್ಲಿ ಮಳೆಯಬ್ಬರ ಮುಂದುವರಿದಿದ್ದು, ನದಿಗಳು ಮೈದುಂಬಿ ಹರಿಯುತ್ತದೆ. ಪರಿಣಾಮ ಜಮೀನುಗಳು ಜಲಾವೃತಗೊಂಡಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಜಿಲ್ಲೆಯ ನದಿಗಳು ಜೀವಕಳೆ ಪಡೆದಿವೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವನ್ನು ನಂದಿನಿ ನದಿ ಆವರಿಸಿದ ದೃಶ್ಯ ಮನಮೋಹಕವಾಗಿದೆ. ನಂದಿನಿ ನದಿಯ ಅಬ್ಬರದ ಹರಿವಿನ ದೃಶ್ಯವು ಛಾಯಾಗ್ರಾಹಕ ನವೀನ್ ಕಟೀಲ್ ಅವರ ಡ್ರೋನ್...
ಮಂಡ್ಯ: ಸಿದ್ದರಾಮಯ್ಯ ಖಳನಾಯಕ ಎಂದು ನಳೀನ್ ಕುಮಾರ್ ಕಟೀಲ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಎನ್.ಚೆಲುವರಾಯಸ್ವಾಮಿ, ಕಟೀಲ್ನ ನಾಲಿಗೆ-ಮೆದುಳಿಗೆ ಕನೆಕ್ಷನ್ ಇಲ್ಲ, ಕಟೀಲ್-ಸಿಟಿ ರವಿನಾ ಆಸ್ಪತ್ರೆಗೆ ಸೇರಿಸಿ ಎಂದು ಹೇಳಿದ್ದಾರೆ.
ಬಿಜೆಪಿಯವರ ಒಂದಷ್ಟು ಜನಕ್ಕೆ ಕನೆಕ್ಷನ್ ಇಲ್ಲ. ಸಿದ್ದರಾಮಯ್ಯಗೆ ಬೈದರೆ ಬಿಜೆಪಿಯವರಿಗೆ ವೈಯಕ್ತಿಕ ಲಾಭ. ಕಟೀಲ್ ಅಧ್ಯಕ್ಷರಾಗಿದ್ದಾರೆ, ಮೂರು ಸಲ ತೆಗೆಯಲು ಹೊರಟಿದ್ರು. ಚುನಾವಣಾ ಟೈಮ್...
Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ.
https://www.youtube.com/watch?v=DFhsZdxnzUk
ತಾರತಮ್ಯ...