Thursday, October 16, 2025

Kateelu Durga Parameshwari

ದುರ್ಗಾಪರಮೇಶ್ವರಿ ಕಟೀಲಿನಲ್ಲಿ ಬಂದು ನೆಲೆಸಿದ್ದು ಹೇಗೆ..?

Spiritual : ಬರೀ ದಕ್ಷಿಣ ಕನ್ನಡದವರಿಗಷ್ಟೇ ಅಲ್ಲ. ಕರ್ನಾಟಕದ, ದೇಶ ವಿದೇಶದಲ್ಲಿರುವ ಕನ್ನಡಿಗರಿಗೆ, ಕಟೀಲು ದುರ್ಗಾಪರಮೇಶ್ವರಿ ಅಂದ್ರೆ ಅಪಾರ ಭಕ್ತಿ. ಹಾಗಾಗಿಯೇ ಬಾಲಿವುಡ್‌ಗೆ ಹಾರಿರುವ, ವಿದೇಶದಲ್ಲಿ ಕೆಲಸ ಮಾಡುವವರು ಕೂಡ ಅಪರೂಪಕ್ಕಾದರೂ, ದೇವಿಯ ದರ್ಶನಕ್ಕೆ ಬಂದು ಹೋಗುತ್ತಾರೆ. ಆದರೆ ಕಟೀಲು ದುರ್ಗಾಪರಮೇಶ್ವರಿ ಕಟೀಲಿಗೆ ಬಂದು ನೆಲೆಸಿದ್ದು ಹೇಗೆ ಅನ್ನೋ ಬಗ್ಗೆ ಹಲವರಿಗೆ ಗೊತ್ತಿಲ್ಲ. ಇಂದು...
- Advertisement -spot_img

Latest News

ಪ್ಲಾಸ್ಟಿಕ್ ಆಯುವ ವ್ಯಕ್ತಿ ಚುನಾವಣೆಯ ಸ್ಪರ್ಧಿ!

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸ್ಪರ್ಧಿಸುವ ಹಕ್ಕು ದೊರಕಬೇಕು ಎಂಬ ನಂಬಿಕೆಯಲ್ಲಿ ಬಡತನದ ಮಧ್ಯೆಯೂ ಧೈರ್ಯದಿಂದ ಚುನಾವಣೆಗಳಲ್ಲಿ ನಿರಂತರವಾಗಿ ಹೋರಾಡುತ್ತಿರುವ ಶಿವಪ್ಪ ಮೀಲಾಣಿ ಇತ್ತೀಚಿನ ಒಬ್ಬ ಸ್ಪೂರ್ತಿದಾಯಕ ವ್ಯಕ್ತಿಯಾಗಿದ್ದಾರೆ. ರಾಮದುರ್ಗ...
- Advertisement -spot_img