Monday, September 7, 2026

kateelu durga parameshwari temple

ದುರ್ಗಾಪರಮೇಶ್ವರಿಯ ಇತಿಹಾಸ ಬಲ್ಲಿರಾ..? ಶ್ರೀ ಕ್ಷೇತ್ರಕ್ಕೆ ಕಟೀಲು ಎಂಬ ಹೆಸರು ಬರಲು ಕಾರಣವೇನು..?

ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಕರ್ನಾಟಕದ ಪ್ರಮುಖ ಶಕ್ತಿಪೀಠಗಳಲ್ಲಿ ಒಂದಾಗಿದೆ. ಅಲ್ಲದೇ ಕರ್ನಾಟಕದ 4ನೇ ಅತೀ ಶ್ರೀಮಂತ ದೇವಸ್ಥಾನವೆಂಬ ಖ್ಯಾತಿ ಕಟೀಲು ದೇವಸ್ಥಾನಕ್ಕೆ ಸಲ್ಲುತ್ತದೆ. ಲಕ್ಷಾಂತರ ಭಕ್ತರನ್ನು ಹೊಂದಿರುವ ಕಟೀಲು ದೇವಿ ಪ್ರತಿದಿನ ವಿವಿಧ ತರಹದ ಅಲಂಕಾರದಿಂದ ಕಂಗೊಳಿಸುತ್ತಾಳೆ. ನವರಾತ್ರಿಯಲ್ಲಿ 9 ದಿನಗಳ ಕಾಲ ವಿಜೃಂಭಣೆಯಿಂದ ಆರಾಧನೆ ನಡೆಯುತ್ತದೆ. ದೇಶ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img