Spiritual : ಬರೀ ದಕ್ಷಿಣ ಕನ್ನಡದವರಿಗಷ್ಟೇ ಅಲ್ಲ. ಕರ್ನಾಟಕದ, ದೇಶ ವಿದೇಶದಲ್ಲಿರುವ ಕನ್ನಡಿಗರಿಗೆ, ಕಟೀಲು ದುರ್ಗಾಪರಮೇಶ್ವರಿ ಅಂದ್ರೆ ಅಪಾರ ಭಕ್ತಿ. ಹಾಗಾಗಿಯೇ ಬಾಲಿವುಡ್ಗೆ ಹಾರಿರುವ, ವಿದೇಶದಲ್ಲಿ ಕೆಲಸ ಮಾಡುವವರು ಕೂಡ ಅಪರೂಪಕ್ಕಾದರೂ, ದೇವಿಯ ದರ್ಶನಕ್ಕೆ ಬಂದು ಹೋಗುತ್ತಾರೆ. ಆದರೆ ಕಟೀಲು ದುರ್ಗಾಪರಮೇಶ್ವರಿ ಕಟೀಲಿಗೆ ಬಂದು ನೆಲೆಸಿದ್ದು ಹೇಗೆ ಅನ್ನೋ ಬಗ್ಗೆ ಹಲವರಿಗೆ ಗೊತ್ತಿಲ್ಲ. ಇಂದು...
Doddaballapura News: ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಜಿಲ್ಲೆಯ ದೊಡ್ಡತುಮಕೂರು ವ್ಯವಸಾಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ.
ಪ್ರಕಾಶ್,...