Saturday, June 27, 2026

#katera

ಕಾಟೇರ ಶೂಟಿಂಗ್ಗೆ ಬ್ರೇಕ್.. ಮಹಾರಾಷ್ಟ್ರಕ್ಕೆ ಹೋಗಿದ್ಯಾಕೆ ಡಿ ಬಾಸ್..?

Movie News: ದರ್ಶನ್‌ ಅವರ ಬಹುನಿರೀಕ್ಷಿತ ಚಿತ್ರ ಕಾಟೇರ ಸೆಟ್ಟೇರಿ, ಶೂಟಿಂಗ್ ಆರಂಭಿಸಿದೆ. ಆದರೆ ಕಾರಣಾಂತರಗಳಿಂದ ಕಾಟೇರ ಶೂಟಿಂಗ್‌ಗೆ ಬ್ರೇಕ್ ಬಿದ್ದಿದೆ. ಅಲ್ಲದೇ, ಶೂಟಿಂಗ್‌ ನಿಲ್ಲಿಸಿದ ಡಿ ಬಾಸ್, ಮಹಾರಾಷ್ಟ್ರಕ್ಕೆ ಹೋಗಿದ್ದಾರೆ. ಹಾಗಾದ್ರೆ ಯಾಕೆ ಶೂಟಿಂಗ್‌ಗೆ ಬ್ರೇಕ್‌ ಬಿತ್ತು..? ಡಿ ಬಾಸ್ ಅಚಾನಕ್‌ ಆಗಿ ಮಹಾರಾಷ್ಟ್ರಕ್ಕೆ ಹೋಗೋಕ್ಕೆ ಕಾರಣವೇನು ಅಂತಾ ನೋಡೋಣ ಬನ್ನಿ.. ಕೆಲ ದಿನಗಳ...

Dharshan : ಕೃಷಿ ಮೇಳದಲ್ಲಿ ಓಲೈಸಿದ ಡಿ ಬಾಸ್ ಕಲಾಕೃತಿ…!

Film News : ಡಿ ಬಾಸ್ ಸಿನಿಮಾ ಮಾತ್ರವಲ್ಲ, ಪ್ರಾಣಿ ಪ್ರೇಮಿ, ಇದೀಗ ದಾಸ ಕೃಷಿ ವಿಚಾರದಲ್ಲಿಯೂ ಸುದ್ದಿಯಲ್ಲಿದ್ದಾರೆ. ಇನ್ನೇನು ಕಾಟೇರ ಸಿನಿಮಾ ರಿಲೀಸ್ ಗೆ ಸಜ್ಜಾಗಿರೋ ದಚ್ಚು ಕೃಷಿ ವಿಚಾರಕ್ಕೆ ಸುದ್ದಿಯಾಗಿರೋದು ಹೇಗೆ ಏನಿದು ಅಸಲಿ ಸ್ಟೋರಿ ಹೇಳ್ತೀವಿ ನೋಡಿ. ಸಿನಿಮಾ ಬಿಟ್ಟು ಸಾಕಷ್ಟು ವಿಚಾರಗಳಿಂದ ನಟ ದರ್ಶನ್ ಪದೇ ಪದೆ ಸುದ್ದಿಯಲ್ಲಿ ಇರುತ್ತಾರೆ....
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img