Movie News: ದರ್ಶನ್ ಅವರ ಬಹುನಿರೀಕ್ಷಿತ ಚಿತ್ರ ಕಾಟೇರ ಸೆಟ್ಟೇರಿ, ಶೂಟಿಂಗ್ ಆರಂಭಿಸಿದೆ. ಆದರೆ ಕಾರಣಾಂತರಗಳಿಂದ ಕಾಟೇರ ಶೂಟಿಂಗ್ಗೆ ಬ್ರೇಕ್ ಬಿದ್ದಿದೆ. ಅಲ್ಲದೇ, ಶೂಟಿಂಗ್ ನಿಲ್ಲಿಸಿದ ಡಿ ಬಾಸ್, ಮಹಾರಾಷ್ಟ್ರಕ್ಕೆ ಹೋಗಿದ್ದಾರೆ. ಹಾಗಾದ್ರೆ ಯಾಕೆ ಶೂಟಿಂಗ್ಗೆ ಬ್ರೇಕ್ ಬಿತ್ತು..? ಡಿ ಬಾಸ್ ಅಚಾನಕ್ ಆಗಿ ಮಹಾರಾಷ್ಟ್ರಕ್ಕೆ ಹೋಗೋಕ್ಕೆ ಕಾರಣವೇನು ಅಂತಾ ನೋಡೋಣ ಬನ್ನಿ..
ಕೆಲ ದಿನಗಳ...
Film News : ಡಿ ಬಾಸ್ ಸಿನಿಮಾ ಮಾತ್ರವಲ್ಲ, ಪ್ರಾಣಿ ಪ್ರೇಮಿ, ಇದೀಗ ದಾಸ ಕೃಷಿ ವಿಚಾರದಲ್ಲಿಯೂ ಸುದ್ದಿಯಲ್ಲಿದ್ದಾರೆ. ಇನ್ನೇನು ಕಾಟೇರ ಸಿನಿಮಾ ರಿಲೀಸ್ ಗೆ ಸಜ್ಜಾಗಿರೋ ದಚ್ಚು ಕೃಷಿ ವಿಚಾರಕ್ಕೆ ಸುದ್ದಿಯಾಗಿರೋದು ಹೇಗೆ ಏನಿದು ಅಸಲಿ ಸ್ಟೋರಿ ಹೇಳ್ತೀವಿ ನೋಡಿ.
ಸಿನಿಮಾ ಬಿಟ್ಟು ಸಾಕಷ್ಟು ವಿಚಾರಗಳಿಂದ ನಟ ದರ್ಶನ್ ಪದೇ ಪದೆ ಸುದ್ದಿಯಲ್ಲಿ ಇರುತ್ತಾರೆ....
Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...