Monday, August 31, 2026

Katta Subrahmanya naidu

‘ಹೆಬ್ಬಾಳದಲ್ಲಿ ಬಿಜೆಪಿ ಬೆಂಬಲಿಸಿ: ದೌರ್ಜನ್ಯ ಮಾಡುವ ಶಾಸಕರನ್ನು ಸೋಲಿಸಿ’

ಬೆಂಗಳೂರು: ಬೆಂಗಳೂರಿನ ಜನತೆ ಶಾಂತಿ ಬಯಸುತ್ತಾರೆ. ದೌರ್ಜನ್ಯ ಸಹಿಸುವುದಿಲ್ಲ. ಜನತೆ ಅವರಿಗೆ 8 ದಿನಗಳಲ್ಲಿ ಪಾಠ ಕಲಿಸುತ್ತಾರೆ ಎಂದು ರಾಜ್ಯದ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ತಿಳಿಸಿದರು. ಹಿಂದಿನ ನಮ್ಮ ಕೆಲಸ ಗಮನಿಸಿ ನಮ್ಮ ಯುವ ಅಭ್ಯರ್ಥಿಗೇ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು. ನಗರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img