Monday, August 24, 2026

Katta Subrahmanya naidu

‘ಹೆಬ್ಬಾಳದಲ್ಲಿ ಬಿಜೆಪಿ ಬೆಂಬಲಿಸಿ: ದೌರ್ಜನ್ಯ ಮಾಡುವ ಶಾಸಕರನ್ನು ಸೋಲಿಸಿ’

ಬೆಂಗಳೂರು: ಬೆಂಗಳೂರಿನ ಜನತೆ ಶಾಂತಿ ಬಯಸುತ್ತಾರೆ. ದೌರ್ಜನ್ಯ ಸಹಿಸುವುದಿಲ್ಲ. ಜನತೆ ಅವರಿಗೆ 8 ದಿನಗಳಲ್ಲಿ ಪಾಠ ಕಲಿಸುತ್ತಾರೆ ಎಂದು ರಾಜ್ಯದ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ತಿಳಿಸಿದರು. ಹಿಂದಿನ ನಮ್ಮ ಕೆಲಸ ಗಮನಿಸಿ ನಮ್ಮ ಯುವ ಅಭ್ಯರ್ಥಿಗೇ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು. ನಗರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img