Thursday, June 25, 2026

Kavadi Mutt Kalyana Mantapa

ತಾಳಿ ಕಟ್ಟುವ ಮುನ್ನ ಖಾಕಿ ಎಂಟ್ರಿ; ನಿಂತುಹೋದ ಅದ್ಧೂರಿ ಮದುವೆ!

ವಯಸ್ಸು ತುಂಬದ ಬಾಲಕಿಗೆ ಮದುವೆ ಮಾಡಲು ಮುಂದಾಗಿದ್ದ ಪೋಷಕರಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ರಿಸೆಪ್ಷನ್ ಮುಗಿಸಿ ತಾಳಿ ಕಟ್ಟಬೇಕಿದ್ದ ಸಂಭ್ರಮದ ಕ್ಷಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಳಿ ನಡೆಸಿ ವಿವಾಹವನ್ನು ತಡೆದಿದ್ದಾರೆ. ನೆಲಮಂಗಲದ ಕಾವಾಡಿ ಮಠದ ಕಲ್ಯಾಣ ಮಂಟಪದಲ್ಲಿ ಕೇಶವ್ ಗೌಡ ಹಾಗೂ ಕೋಮಲ ಅವರ ವಿವಾಹ ನಿಶ್ಚಯವಾಗಿತ್ತು. ನಿನ್ನೆ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img