Wednesday, June 10, 2026

Kavadi Mutt Kalyana Mantapa

ತಾಳಿ ಕಟ್ಟುವ ಮುನ್ನ ಖಾಕಿ ಎಂಟ್ರಿ; ನಿಂತುಹೋದ ಅದ್ಧೂರಿ ಮದುವೆ!

ವಯಸ್ಸು ತುಂಬದ ಬಾಲಕಿಗೆ ಮದುವೆ ಮಾಡಲು ಮುಂದಾಗಿದ್ದ ಪೋಷಕರಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ರಿಸೆಪ್ಷನ್ ಮುಗಿಸಿ ತಾಳಿ ಕಟ್ಟಬೇಕಿದ್ದ ಸಂಭ್ರಮದ ಕ್ಷಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಳಿ ನಡೆಸಿ ವಿವಾಹವನ್ನು ತಡೆದಿದ್ದಾರೆ. ನೆಲಮಂಗಲದ ಕಾವಾಡಿ ಮಠದ ಕಲ್ಯಾಣ ಮಂಟಪದಲ್ಲಿ ಕೇಶವ್ ಗೌಡ ಹಾಗೂ ಕೋಮಲ ಅವರ ವಿವಾಹ ನಿಶ್ಚಯವಾಗಿತ್ತು. ನಿನ್ನೆ...
- Advertisement -spot_img

Latest News

ಮಲಗುವ ಮುನ್ನ ಬಿಸಿ ಹಾಲಿಗೆ ತುಪ್ಪ ಬೆರೆಸಿ ಕುಡಿಯುವುದರಿಂದ ಆರೋಗ್ಯಕ್ಕಾಗುವ ಲಾಭವೇನು..?

Health Tips: ನಾವು ಪ್ರತಿದಿನ ಮಲಗುವ ವೇಳೆ ಮಕ್ಕಳಿಗೆ ಬಿಸಿ ಹಾಲು ಕುಡಿಯಲು ನೀಡುತ್ತೇವೆ. ಆದರೆ ಬರೀ ಮಕ್ಕಳಿಗೆ ಮಾತ್ರವಲ್ಲದೇ, ಹಿರಿಯರು ಕೂಡ ರಾತ್ರಿ ಮಲಗುವ...
- Advertisement -spot_img