Sunday, August 30, 2026

Kavadi Mutt Kalyana Mantapa

ತಾಳಿ ಕಟ್ಟುವ ಮುನ್ನ ಖಾಕಿ ಎಂಟ್ರಿ; ನಿಂತುಹೋದ ಅದ್ಧೂರಿ ಮದುವೆ!

ವಯಸ್ಸು ತುಂಬದ ಬಾಲಕಿಗೆ ಮದುವೆ ಮಾಡಲು ಮುಂದಾಗಿದ್ದ ಪೋಷಕರಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ರಿಸೆಪ್ಷನ್ ಮುಗಿಸಿ ತಾಳಿ ಕಟ್ಟಬೇಕಿದ್ದ ಸಂಭ್ರಮದ ಕ್ಷಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಳಿ ನಡೆಸಿ ವಿವಾಹವನ್ನು ತಡೆದಿದ್ದಾರೆ. ನೆಲಮಂಗಲದ ಕಾವಾಡಿ ಮಠದ ಕಲ್ಯಾಣ ಮಂಟಪದಲ್ಲಿ ಕೇಶವ್ ಗೌಡ ಹಾಗೂ ಕೋಮಲ ಅವರ ವಿವಾಹ ನಿಶ್ಚಯವಾಗಿತ್ತು. ನಿನ್ನೆ...
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img