Tuesday, September 16, 2025

#kavari water

Cauvery Protest: ಕಾವೇರಿ ಹೋರಾಟಕ್ಕೆ ದನಿಗೂಡಿಸಿದ ಸ್ಯಾಂಡಲ್​ವುಡ್

ಸ್ಯಾಂಡಲ್​​​ವುಡ್​ ಸ್ಟಾರ್​ಗಳೇ ಎಲ್ಲಿದ್ದೀರಾ, ಕಾವೇರಿ ಹೋರಾಟವನ್ನು ಮರೆತುಬಿಟ್ರಾ? ಕಾವೇರಿ ಹೋರಾಟಕ್ಕೆ ಬರದ ನಿಮಗೆ ಧಿಕ್ಕಾರ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ​ ಮುಂದೆ ಕನ್ನಡಪರ ಸಂಘಟನೆ ಸದಸ್ಯರು ಇಂದು ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸಿದ್ರು. ದರ್ಶನ್, ಸುದೀಪ್, ಯಶ್, ಶಿವರಾಜ್ ಕುಮಾರ್ ಪೋಟೋ ಹಿಡಿದು ಆಕ್ರೋಶ ಹೊರಹಾಕಿದ್ರು. ಯಾವಾಗ ಆಕ್ರೋಶ ಹೆಚ್ಚಾಯ್ತೋ ನಟ ದರ್ಶನ್ ಟ್ವೀಟ್...
- Advertisement -spot_img

Latest News

Dharwad News: ಆ್ಯಂಬುಲೆನ್ಸ್‌ಗೆ ದಾರಿ ಮಾಡಿ ಕೊಟ್ಟ ಸಿಎಂ ಸಿದ್ದರಾಮಯ್ಯ

Dharwad News: ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಕೃಷಿ ಸಮ್ಮೇಳನ ನಡೆಯುತ್ತಿದ್ದು, ಕಾಾರ್ಯಕ್ರಮಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬಂದು ಉದ್ಘಾಟಿಸಿ, ಹಿಂದಿರುಗುತ್ತಿದ್ದರು. ಸಿಎಂ ಹೋಗುವಾಗ, ಎಲ್ಲ ವಾಹನಗಳು ದಾರಿ...
- Advertisement -spot_img