Tuesday, August 4, 2026

#kavari water

Cauvery Protest: ಕಾವೇರಿ ಹೋರಾಟಕ್ಕೆ ದನಿಗೂಡಿಸಿದ ಸ್ಯಾಂಡಲ್​ವುಡ್

ಸ್ಯಾಂಡಲ್​​​ವುಡ್​ ಸ್ಟಾರ್​ಗಳೇ ಎಲ್ಲಿದ್ದೀರಾ, ಕಾವೇರಿ ಹೋರಾಟವನ್ನು ಮರೆತುಬಿಟ್ರಾ? ಕಾವೇರಿ ಹೋರಾಟಕ್ಕೆ ಬರದ ನಿಮಗೆ ಧಿಕ್ಕಾರ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ​ ಮುಂದೆ ಕನ್ನಡಪರ ಸಂಘಟನೆ ಸದಸ್ಯರು ಇಂದು ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸಿದ್ರು. ದರ್ಶನ್, ಸುದೀಪ್, ಯಶ್, ಶಿವರಾಜ್ ಕುಮಾರ್ ಪೋಟೋ ಹಿಡಿದು ಆಕ್ರೋಶ ಹೊರಹಾಕಿದ್ರು. ಯಾವಾಗ ಆಕ್ರೋಶ ಹೆಚ್ಚಾಯ್ತೋ ನಟ ದರ್ಶನ್ ಟ್ವೀಟ್...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img