Sunday, September 20, 2026

#kavari water

Cauvery Protest: ಕಾವೇರಿ ಹೋರಾಟಕ್ಕೆ ದನಿಗೂಡಿಸಿದ ಸ್ಯಾಂಡಲ್​ವುಡ್

ಸ್ಯಾಂಡಲ್​​​ವುಡ್​ ಸ್ಟಾರ್​ಗಳೇ ಎಲ್ಲಿದ್ದೀರಾ, ಕಾವೇರಿ ಹೋರಾಟವನ್ನು ಮರೆತುಬಿಟ್ರಾ? ಕಾವೇರಿ ಹೋರಾಟಕ್ಕೆ ಬರದ ನಿಮಗೆ ಧಿಕ್ಕಾರ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ​ ಮುಂದೆ ಕನ್ನಡಪರ ಸಂಘಟನೆ ಸದಸ್ಯರು ಇಂದು ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸಿದ್ರು. ದರ್ಶನ್, ಸುದೀಪ್, ಯಶ್, ಶಿವರಾಜ್ ಕುಮಾರ್ ಪೋಟೋ ಹಿಡಿದು ಆಕ್ರೋಶ ಹೊರಹಾಕಿದ್ರು. ಯಾವಾಗ ಆಕ್ರೋಶ ಹೆಚ್ಚಾಯ್ತೋ ನಟ ದರ್ಶನ್ ಟ್ವೀಟ್...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img