Monday, February 9, 2026

kaveri arati

ಕಾವೇರಿ ಆರತಿಯಲ್ಲಿ ಡಿಕೆಶಿ ಶಪಥ

ಗಂಗಾರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ, ಕರ್ನಾಟಕದ ಶ್ರೀರಂಗಪಟ್ಟಣದಲ್ಲಿ ಕಾವೇರಿ ಆರತಿ ವಿಜೃಂಬಣೆಯಿಂದ ನೆರವೇರಿದೆ. ಈ ಮೂಲಕ ಹೊಸ ಸಂಪ್ರದಾಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಮುನ್ನುಡಿ ಬರೆದಿದ್ದಾರೆ. ಕೆಆರ್‌ಎಸ್‌ ಅಣೆಕಟ್ಟೆ ಬಳಿ ದೋಣಿ ವಿಹಾರ ಸ್ಥಳದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಕಾವೇರಿ ಮೂರ್ತಿಗೆ, ಡಿಕೆಶಿ ಆರತಿ ಬೆಳಗೆ ಚಾಲನೆ ನೀಡಿದ್ರು. ಭಾನುಪ್ರಕಾಶ್‌ ಶರ್ಮಾ ನೇತೃತ್ವದಲ್ಲಿ 50ಕ್ಕೂ ಹೆಚ್ಚು...

ಕಾವೇರಿ ಆರತಿ ವೈಭವ ನೋಡ ಬನ್ನಿ..

ಗಂಗಾರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ, "ಕಾವೇರಿ ಆರತಿ" ಮಾಡಲಾಗ್ತಿದೆ. ಸೆಪ್ಟೆಂಬರ್ 26ರ ಶುಕ್ರವಾರದಿಂದ 5 ದಿನಗಳ ಕಾಲ‌, ಬೃಂದಾವನ ಉದ್ಯಾನವನದಲ್ಲಿ ನೆರವೇರಲಿದೆ. ಮಧುವಣಗಿತ್ತಿಯಂತೆ ಕೆಆರ್‌ಎಸ್‌ ಸಿಂಗಾರಗೊಂಡಿದೆ. ಇಂದು ಸಂಜೆ 6 ಗಂಟೆಗೆ ಕಾವೇರಿ ನದಿಗೆ ಪುಷ್ಪಾರ್ಚನೆ ಮೂಲಕ, ಕಾವೇರಿ ಆರತಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಚಾಲನೆ ನೀಡಲಿದ್ದಾರೆ. ತರಬೇತಿ ಪಡೆದ 12ರಿಂದ 13...

ಕಾವೇರಿ ಆರತಿ ಸಿದ್ಧತೆ ಪರಿಶೀಲಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌

ಮಂಡ್ಯದ ಕೆಆರ್‌ಎಸ್‌ನಲ್ಲಿ ಸೆಪ್ಟೆಂಬರ್‌ 26ರಿಂದ, 5 ದಿನಗಳ ಕಾಲ ಕಾವೇರಿ ಆರತಿ ನಡೆಯಲಿದೆ. ಈ ಹಿನ್ನೆಲೆ ಕೆಆರ್‌ಎಸ್‌ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ ನೀಡಿದ್ದು, ವೇದಿಕೆ, ಕಾವೇರಿ ಆರತಿ ನಡೆಯುವ ಸ್ಥಳ ಮತ್ತು ವೀಕ್ಷಕರಿಗೆ ಆಸನ ವ್ಯವಸ್ಥೆ ಕುರಿತಂತೆ ಪರಿಶೀಲನೆ ನಡೆಸಿದ್ರು. ಯಾವುದೇ ಲೋಪವಿಲ್ಲದೆ ಕಾವೇರಿ ಆರತಿ ಕಾರ್ಯಕ್ರಮ ನಡೆಸಲು ಸೂಚನೆ ನೀಡಿದ್ದಾರೆ. ಈ ವೇಳೆ...
- Advertisement -spot_img

Latest News

Web Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Web Story: ನಾವು ಪ್ರತಿದಿನ ತಪ್ಪದೇ ಸೇವಿಸುವ ಚಹಾ ನಮ್ಮ ದೇಶದಲ್ಲ. ಬದಲಾಗಿ ಪಕ್ಕದ ಚೀನಾ ದೇಶದಿಂದ ಪರಿಚಯವಾಗಿದ್ದು. ಹಾಗಾದ್ರೆ ನಾವು ಹೇಗೆ ಚಹಾ ಬೆಳೆಯುವ...
- Advertisement -spot_img