Saturday, November 15, 2025

Kaveri Travels

ವೋಲ್ವೋ ಬಸ್ ‘ದುರಂತ’ ಪ್ರತ್ಯಕ್ಷದರ್ಶಿ ಹೇಳಿದ್ದೇನು?

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಐಷಾರಾಮಿ ಸ್ಲೀಪರ್‌ ಖಾಸಗಿ ಬಸ್‌ ಧಗಧಗಿಸಿ ಹೊತ್ತಿ ಉರಿದಿದೆ. ಡ್ರೈವರ್‌, ಕಂಡಕ್ಟರ್‌ ಸೇರಿ 42 ಪ್ರಯಾಣಿಕರಲ್ಲಿ, 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಈ ಘಟನೆ ಬಗ್ಗೆ ಪ್ರತ್ಯಕ್ಷದರ್ಶಿ ಒಬ್ಬರು ಘಟನೆ ಬಗ್ಗೆ ವಿವರಿಸಿದ್ದಾರೆ. ಎಳೆ ಎಳೆಯಾಗಿ ಮಾಹಿತಿ...

20 ಜನರ ‘ಸಾವಿನ’ ಬಸ್, ಇಲ್ಲಿವೆ 10 ಕಾರಣಗಳು!

ಕರ್ನೂಲ್ ನಲ್ಲಿ ನಡೆದಂತಹ ಭೀಕರ ಬೆಂಕಿ ಅವಘಡದ ದುರಂತ ನೋಡುಗರ ಮನ ಕಲುಕುತ್ತಿದೆ. ದೀಪಾವಳಿ ಹಬ್ಬ ಮುಗಿಸಿಕೊಂಡು ಬರ್ತಿದ್ದ ಕೆಲ ಜನರು ಭೀಕರ ಅಪಘಾತಕ್ಕೀಡಾಗಿದ್ದಾರೆ. ದೀಪಾವಳಿ ಹಬ್ಬದ ಬೆಳಕು, ಕ್ಷಣಾರ್ಧದಲ್ಲೇ ಜ್ವಾಲೆಯಾಗಿ ಬದಲಾಗಿದೆ. 20 ಕುಟುಂಬದಲ್ಲಿ ಕತ್ತಲೆ ಆವರಿಸಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಐಷಾರಾಮಿ ಸ್ಲೀಪರ್‌ ಖಾಸಗಿ ಬಸ್‌ ಧಗಧಗಿಸಿ ಹೊತ್ತಿ ಉರಿದಿದೆ. ಡ್ರೈವರ್‌, ಕಂಡಕ್ಟರ್‌...

ಕಾವೇರಿ ಟ್ರಾವೆಲ್ಸ್‌ ಬಸ್ ‘ದುರಂತ’ ಬದುಕುಳಿದವರ ಭಯಾನಕ ಕ್ಷಣಗಳು!

ಹೈದರಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್‌ನ ವೋಲ್ವೊ ಬಸ್ ಭೀಕರ ಅಪಘಾತಕ್ಕೊಳಗಾಗಿ ಭಾರಿ ಬೆಂಕಿಗಾಹುತಿಯಾಗಿದೆ. ಈ ದುರ್ಘಟನೆಯಲ್ಲಿ 20 ಮಂದಿ ಸಜೀವ ದಹನವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನೆ ಬೆಳಗಿನ ಜಾವ 3.30ರ ಸುಮಾರಿಗೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಉಲ್ಲಿಂದಕೊಂಡ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 44ರ ಮೇಲೆ ನಡೆದಿದೆ. ವರದಿಗಳ...
- Advertisement -spot_img

Latest News

Political News: ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಬಿಡುಗಡೆ

Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್‌ ಹಾಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ...
- Advertisement -spot_img