Friday, October 18, 2024

kavigoshti

ಮೈಸೂರಿನ ರಾಣಿ ಬಹದ್ದೂರು ಸಭಾಂಗಣದಲ್ಲಿ ಯುವ ಕವಿಗೋಷ್ಠಿಗೆ ಚಾಲನೆ:

Dasara News: ದಸರಾ ಕವಿಗೋಷ್ಠಿ ಉಪಸಮಿತಿ ವತಿಯಿಂದ‌ ಮೈಸೂರಿನ ರಾಣಿ ಬಹದ್ದೂರು ಸಭಾಂಗಣದಲ್ಲಿ ಇಂದು ಯುವ ಕವಿಗೋಷ್ಠಿಗೆ ಚಾಲನೆ ನೀಡಲಾಯಿತು. ಶಾಸಕರಾದ ಜಿ.ಟಿ.ದೇವೇಗೌಡ ಅವರು ಕವಿಗೋಷ್ಠಿ ಉದ್ಘಾಟಿಸಿದರು. ಈ ವೇಳೆ ಹಿರಿಯ ಕವಿಗಳು ಹಾಗೂ ವಿಮರ್ಶಕರು ಸೇರಿ ಸಚಿವರಾದ ಬಿ.ಸಿ.ಪಾಟೀಲ್ ಹಾಗೂ ಎಸ್ ಟಿ ಸೋಮಶೇಖರ್ ಸೇರಿ ಯುವ ಕವಿಗಳು ಉಪಸ್ಥಿತರಿದ್ದರು. https://karnatakatv.net/dasara-tanga-savari/ https://karnatakatv.net/sriranga-pattana-dasara/ https://karnatakatv.net/mandya-farmers-dasara/
- Advertisement -spot_img

Latest News

Dharwad News: ಧಾರವಾಡದಲ್ಲಿ ಸತತ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ

Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...
- Advertisement -spot_img