Sunday, September 8, 2024

Kavirathnakalidasa film

ಕೊರೋನಾ ಸೋಂಕಿನಿಂದ ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶನಿ ಮಹಾದೇವಪ್ಪ ವಿಧಿವಶ

ಕವಿರತ್ನ ಕಾಳಿದಾಸ ಸಿನಿಮಾ ಖ್ಯಾತಿಯ ಹಿರಿಯ ಕಲಾವಿದ ಶನಿ ಮಹಾದೇವ್ಪ(90) ಇಂದು ನಿಧನರಾಗಿದ್ದಾರೆ. ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಇಂದು ಸಂಜೆ ನಾಲ್ಕು ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ಶನಿ ಮಹಾದೇವಪ್ಪ, ಕವಿರತ್ನ ಕಾಳಿದಾಸ, ಶ್ರೀನಿವಾಸ ಕಲ್ಯಾಣ, ಭಕ್ತ ಕುಂಬಾರ ಸಿನಿಮಾ ಸೇರಿದಂತೆ ವರನಟ ಡಾ. ರಾಜ್ ಕುಮಾರ್ ಜೊತೆಯಲ್ಲಿ 150ಕ್ಕೂ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img