Saturday, April 11, 2026

Kavirathnakalidasa film

ಕೊರೋನಾ ಸೋಂಕಿನಿಂದ ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶನಿ ಮಹಾದೇವಪ್ಪ ವಿಧಿವಶ

ಕವಿರತ್ನ ಕಾಳಿದಾಸ ಸಿನಿಮಾ ಖ್ಯಾತಿಯ ಹಿರಿಯ ಕಲಾವಿದ ಶನಿ ಮಹಾದೇವ್ಪ(90) ಇಂದು ನಿಧನರಾಗಿದ್ದಾರೆ. ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಇಂದು ಸಂಜೆ ನಾಲ್ಕು ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ಶನಿ ಮಹಾದೇವಪ್ಪ, ಕವಿರತ್ನ ಕಾಳಿದಾಸ, ಶ್ರೀನಿವಾಸ ಕಲ್ಯಾಣ, ಭಕ್ತ ಕುಂಬಾರ ಸಿನಿಮಾ ಸೇರಿದಂತೆ ವರನಟ ಡಾ. ರಾಜ್ ಕುಮಾರ್ ಜೊತೆಯಲ್ಲಿ 150ಕ್ಕೂ...
- Advertisement -spot_img

Latest News

27.35 ಕೋಟಿ ರೂಪಾಯಿ ಲಾಭ ದಾಖಲಿಸಿದ ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್

Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಈ ಕುರಿತು ಬ್ಯಾಂಕಿನ...
- Advertisement -spot_img