Saturday, July 27, 2024

Kavirathnakalidasa film

ಕೊರೋನಾ ಸೋಂಕಿನಿಂದ ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶನಿ ಮಹಾದೇವಪ್ಪ ವಿಧಿವಶ

ಕವಿರತ್ನ ಕಾಳಿದಾಸ ಸಿನಿಮಾ ಖ್ಯಾತಿಯ ಹಿರಿಯ ಕಲಾವಿದ ಶನಿ ಮಹಾದೇವ್ಪ(90) ಇಂದು ನಿಧನರಾಗಿದ್ದಾರೆ. ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಇಂದು ಸಂಜೆ ನಾಲ್ಕು ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ಶನಿ ಮಹಾದೇವಪ್ಪ, ಕವಿರತ್ನ ಕಾಳಿದಾಸ, ಶ್ರೀನಿವಾಸ ಕಲ್ಯಾಣ, ಭಕ್ತ ಕುಂಬಾರ ಸಿನಿಮಾ ಸೇರಿದಂತೆ ವರನಟ ಡಾ. ರಾಜ್ ಕುಮಾರ್ ಜೊತೆಯಲ್ಲಿ 150ಕ್ಕೂ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img