Sunday, March 22, 2026

Kavitha gowda

“ಹುಟ್ಟು ಹಬ್ಬದ ಶುಭಾಷಯಗಳು”, ಕ್ರಿಮಿನಲ್ ದೂದ್ ಪೇಡ..!

www.karnatakatv.net:ದಿಗಂತ್ ಮುಕ್ಯಭೂಮಿಕೆಯ ಸಿನಿಮಾ ಹುಟ್ಟುಹಬ್ಬದ ಶುಭಾಷಯಗಳು ಬರಿ ಕ್ರೈಂ ಥ್ರಿಲ್ಲರ್ ಸಿನಿಮಾವಲ್ಲ , ಕಾಮಿಡಿ ಕ್ರೈಂ ಥ್ರಿಲ್ಲರ್ ಚಿತ್ರವಾಗಿದೆ, ಸಿನಿಮಾದಲ್ಲಿ ನಾಯಕ ದಿಗಂತ್ ಜೊತೆಗೆ ಮಡೆನೂರು ಮನು ಹೆಚ್ಚಾಗಿ ತೆರೆಮೇಲೆ ಕಾಣಿಸಿಕೊಳ್ಳುತ್ತಾರೆ, ಆತಂಕ ಗಾಬರಿ ಇರುವಂತ ಪಾತ್ರವನ್ನು ನಿಭಾಯಿಸಿದ್ದಾರೆ. ಕವಿತಾ ಗೌಡ, ಚೇತನ್ ಗಂಧರ್ವ, ಶರಣ್ಯ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್,ಸೂರಿ ಮತ್ತು ಅನೇಕರು...

ಸರ್ಕಾರಿ ಶಾಲೆ ಉಳಿಸಿ – ಸ್ಯಾಂಡಲ್ವುಡ್ ಆಂದೋಲನ

ಕರ್ನಾಟಕ ಟಿವಿ : ನಾಡು-ನುಡಿ-ಜಲ-ಜನದ ವಿಚಾರದಲ್ಲಿ ಹೋರಾಟ ಅಥವಾ ಆಂದೋಲನ ರೂಪುಗೊಂಡಾಗ ಸ್ಯಾಂಡಲ್ವುಡ್ ಯಾವಾಗಲು ಸಿದ್ದವಿರುತ್ತೆ. ಇದೀಗ ಸರ್ಕಾರಿ ಶಾಲೆ ಉಳಿಸಿ ಆಂದೋಲನಕ್ಕೆ ಸ್ಯಾಂಡಲ್ವುಡ್ ಸ್ಟಾರ್ಸ್ ಕೈಜೋಡಿಸಿದ್ದಾರೆ. ಸೈಮಾ ಅವಾರ್ಡ್ ಪಡೆದ ಅಯೋಗ್ಯ ನಿರ್ದೇಶಕ ಮಹೇಶ್ ಗೌಡ, ನಟಿ ಕವಿತಾ ಗೌಡ, ಹೊಸ ಎಂಟ್ರಿಯಾದ್ರೂ ಪಡ್ಡೆಹೈಕಳ ಅಡ್ಡಾದಲ್ಲಿ ಧೂಳೆಬ್ಬಿಸುತ್ತಿರು ನಟ ಧನ್ವೀರ್ ಗೌಡ, ನಟಿ...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img