Wednesday, April 22, 2026

kavya shaiva

ನೀನು ಹೆಣ್ಮಕ್ಕಳ ಜೊತೆ ಬೆಳೆದಿಲ್ವಾ? ಗಿಲ್ಲಿ ಬಗ್ಗೆ ಕಾವ್ಯ ಡ್ಯಾಮೇಜಿಂಗ್ ಹೇಳಿಕೆ

ಬಿಗ್ ಬಾಸ್ ಕನ್ನಡ 12 ಸ್ಟಾರ್ಟ್ ಆದ ಮೇಲೆ ಗಿಲ್ಲಿ ನಟ ಮತ್ತು ಕಾವ್ಯ ಶೈವ ನಡುವೆ ಒಳ್ಳೆ ಸ್ನೇಹ ಬೆಳೆದಿತ್ತು. ಗಿಲ್ಲಿಗೇ ಸರಿ–ತಪ್ಪು ಹೇಳೋದು, ಸಲಹೆ ಕೊಡುವುದು—ಇವೆಲ್ಲಾ ಕಾವ್ಯ ಮಾಡ್ತಿದ್ದರೆ. ಆದರೆ ಇತ್ತೀಚಿನ ಸೂಪರ್ ಸಂಡೇ ವಿತ್ ಸುದೀಪ್ ಎಪಿಸೋಡ್‌ನಲ್ಲಿ ಕಾವ್ಯ ಕೊಟ್ಟ ಕಾಮೆಂಟ್‌ಗಳು ವೀಕ್ಷಕರಿಗೆ ಜಾಸ್ತಿ ಇಷ್ಟವಾಗಲಿಲ್ಲ. ಸುದೀಪ್ ಫನ್ ಟಾಸ್ಕ್ ಕೊಡೋದ್ರಲ್ಲಿ—ಯಾರಾದರೂ...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img